ಬ್ರೇಕಿಂಗ್ ನ್ಯೂಸ್
06-04-23 02:14 pm Mangaluru Correspondent ಕರಾವಳಿ
ಮಂಗಳೂರು, ಎ.6: ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಮಹಿಳೆಯೊಬ್ಬರ ಜೊತೆಗಿರುವ ಖಾಸಗಿ ಕ್ಷಣಗಳ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಚುನಾವಣೆ ಕಾಲದಲ್ಲಿ ಬಿಜೆಪಿಗೆ ಮುಜುಗರ ಸೃಷ್ಟಿಸಿದೆ.
ಎ.5ರಂದು ಫೋಟೋ ವೈರಲ್ ಆಗುತ್ತಿದ್ದಂತೆ ಉಪ್ಪಿನಂಗಡಿ ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ನೀಡಿದ್ದು, ತನ್ನ ಫೋಟೋವನ್ನು ಯಾರೋ ಎಡಿಟ್ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆಂದು ದೂರಿದ್ದಾರೆ. ಈ ಬಗ್ಗೆ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ.
ಶಾಸಕ ಸಂಜೀವ ಮಠಂದೂರು ಅವರಿಗೆ ಈ ಬಾರಿ ಟಿಕೆಟ್ ಇಲ್ಲವೆಂದು ಚರ್ಚೆ ಒಂದೆಡೆ ಇದ್ದರೆ, ಇದರ ನಡುವಲ್ಲೇ ಗೌಡ ಸಮುದಾಯದ ಮುಖಂಡರು ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿಯಾಗಿ ಮಠಂದೂರು ಅವರಿಗೆ ಮತ್ತೆ ಟಿಕೆಟ್ ನೀಡಬೇಕೆಂದು ಒತ್ತಾಯ ಮಾಡಿದ್ದರು. ಇದರ ಬೆನ್ನಲ್ಲೇ ಫೋಟೋ ಮತ್ತು ವಿಡಿಯೋ ಹರಿಯಬಿಡಲಾಗಿದೆ. ಈ ವಿಡಿಯೋ ಯಾವಾಗಿನದ್ದು, ಎಲ್ಲಿಂದ ಸೃಷ್ಟಿಯಾಗಿದೆ ಎನ್ನುವುದು ಗೊತ್ತಿಲ್ಲ. ಶಾಸಕರ ಫೋಟೊ ಜಾಲತಾಣದಲ್ಲಿ ಫಾರ್ವರ್ಡ್ ಮಾಡುತ್ತಿರುವ ಬಗ್ಗೆ ಪೊಲೀಸರು ಐಟಿ ಏಕ್ಟ್ ಅಡಿ ಪ್ರಕರಣ ದಾಖಲಿಸಿದ್ದಾರೆ.
ಚುನಾವಣೆ ಸಮಯದಲ್ಲಿಯೇ ಬಿಜೆಪಿ ಶಾಸಕನ ಅಶ್ಲೀಲ ಫೋಟೊ ಬಿಡುಗಡೆ ಆಗಿರುವುದು ಸಂಚಲನ ಮೂಡಿಸಿದ್ದು, ಕಾಂಗ್ರೆಸ್ ಪಾಲಿಗೆ ಅಸ್ತ್ರ ನೀಡಿದಂತಾಗಿದೆ. ವರ್ಷದ ಹಿಂದೆಯೇ ಪುತ್ತೂರಿನಲ್ಲಿ ಶಾಸಕರ ವಿಡಿಯೋ ಇದೆಯೆಂದು ವದಂತಿ ಹಬ್ಬಿತ್ತು. ಆದರೆ ಅದು ಬಿಡುಗಡೆ ಆಗಿರಲಿಲ್ಲ. ಇದೀಗ ಉದ್ದೇಶಪೂರ್ವಕವಾಗಿ ವಿಡಿಯೋ ಮತ್ತು ಫೋಟೊಗಳನ್ನು ಹರಿಯಬಿಡಲಾಗಿದೆ ಎನ್ನುವುದು ಕಂಡುಬರುತ್ತದೆ.
A purported photograph of a Puttur BJP MLA Sanjeeva Matandoor with an unknown woman has gone viral on social media. The woman in the photograph has filed a police complaint at the Uppinangady Police Station alleging that the viral picture was doctored.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 11:44 am
HK News Desk
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 10:59 am
Mangalore Correspondent
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm