ಬ್ರೇಕಿಂಗ್ ನ್ಯೂಸ್
08-04-23 12:48 pm HK News Desk ಕರಾವಳಿ
ಕಲಬುರಗಿ, ಎ.8: ನಗರ ಪೊಲೀಸ್ ಆಯುಕ್ತರೊಂದಿಗೆ ವಾಗ್ವಾದಕ್ಕಿಳಿದಿದ್ದಕ್ಕಾಗಿ ಜೆಡಿಎಸ್ ಅಭ್ಯರ್ಥಿ ಸೇರಿದಂತೆ ಏಳು ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಕಲಬುರ್ಗಿಯ ರೋಜಾ ಪೊಲೀಸ್ ಠಾಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಾಸೀರ್ ಹುಸೇನ್ ಉಸ್ತಾದ್ ಮತ್ತು ಅವರ ಸಹಚರರ ವಿರುದ್ಧ ದೂರು ದಾಖಲಾಗಿದೆ.
ಪ್ರಕರಣದ ಪ್ರಮುಖ ಆರೋಪಿ ಎಂದು ಹೆಸರಿಸಲಾಗಿರುವ ನಾಸೀರ್ ಅವರು ಕಲಬುರ್ಗಿ ಉತ್ತರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಆತನ ಸಹಚರರಾದ ಅಫ್ಜಲ್ ಮೊಹಮ್ಮದ್, ಶಫಿ ಪಟೇಲ್, ಮುದ್ದಸ್ಸಿರ್, ಘೌಸ್ ಭಗವಾನ್, ಮಜರ್ ಲಾಟೋರ್, ತಲಾಹ್ ಮತ್ತು ಸೊಹೈಲ್ ಅವರನ್ನು ಪ್ರಕರಣದಲ್ಲಿ ಸಹ ಆರೋಪಿಗಳೆಂದು ಹೆಸರಿಸಲಾಗಿದೆ
ಮುಸ್ಲಿಂ ಚೌಕ್ ಬಳಿ ಪೊಲೀಸರು ಬೀದಿಬದಿ ವ್ಯಾಪಾರಿಗಳನ್ನು ಖಾಲಿ ಮಾಡಿಸುತ್ತಿದ್ದಾಗ ಪೊಲೀಸ್ ಕಮಿಷನರ್ ಚೇತನ್ ಅವರೊಂದಿಗೆ ಜೆಡಿಎಸ್ ಮುಖಂಡ ವಾಗ್ವಾದ ನಡೆಸಿದರು. ಈ ಪ್ರದೇಶದಲ್ಲಿ ಟ್ರಾಫಿಕ್ ಜಾಮ್ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಸ್ವೇತ ಕಮಿಷನರ್ ಸಾಹೇಬ್ರೆ ಸ್ಥಳಕ್ಕೆ ಬಂದಿದ್ದರು.
ಬೀದಿಬದಿ ವ್ಯಾಪಾರಿಗಳು ಈ ಕ್ರಮವನ್ನು ವಿರೋಧಿಸುತ್ತಿದ್ದಾಗ, ನಾಸಿರ್ ಅವರೊಂದಿಗೆ ಸೇರಿಕೊಂಡು ಪೊಲೀಸ್ ಆಯುಕ್ತರನ್ನು ಸಾರ್ವಜನಿಕವಾಗಿ ಪ್ರಶ್ನಿಸಿದರು. ವಾಗ್ವಾದದ ಬಳಿಕ ಪೊಲೀಸರ ಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದರು.
ರಂಜಾನ್ ಸಮಯದಲ್ಲಿ ಅಂಗಡಿಗಳು ಬರುತ್ತವೆ ಮತ್ತು ಹಬ್ಬದ ನಂತರ ಅದನ್ನು ಸರಿಯಾಗಿ ಅಂಗಡಿಗಳನ್ನು ತೆರವುಗೊಳಿಸಲಾಗುತ್ತದೆ. ಹೀಗಾಗಿ, ಪೊಲೀಸರು ಅವರಿಗೆ ತೊಂದರೆ ನೀಡಬಾರದು ಎಂದು ಮುಖಂಡರು ಸಮರ್ಥಿಸಿಕೊಂಡಿದ್ದರು.
ಈ ಸಂಬಂಧ ರೋಜಾ ಠಾಣೆ ಇನ್ಸ್ಪೆಕ್ಟರ್ ಮಹಾಂತೇಶ ಬಸಾಪುರ ದೂರು ದಾಖಲಿಸಿದ್ದರು. ಪೊಲೀಸರು ಐಪಿಸಿ ಸೆಕ್ಷನ್ 143, 147, 283 ಮತ್ತು 149 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Clash between JDS candidate and Police Commissioner Chethan in Kalaburagi, Seven booked including leader
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am