ಬ್ರೇಕಿಂಗ್ ನ್ಯೂಸ್
08-04-23 07:52 pm Mangaluru correspondent ಕರಾವಳಿ
ಮಂಗಳೂರು, ಎ.8: ಮುಸ್ಲಿಂ ಸಮುದಾಯದ ಬಪ್ಪ ಬ್ಯಾರಿ ನಿರ್ಮಿಸಿದ ದೇವಸ್ಥಾನ ಎಂಬ ಐತಿಹ್ಯ ಹೊಂದಿರುವ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹಿಂದುಯೇತರರ ವ್ಯಾಪಾರಕ್ಕೆ ನಿರ್ಬಂಧ ಹೇರಿ, ಬ್ಯಾನರ್ ಹಾಕಲಾಗಿದೆ. ದೇವಸ್ಥಾನದ ವಾರ್ಷಿಕ ಉತ್ಸವದ ಸಂದರ್ಭದಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ದೇಗುಲ ಪರಿಸರದಲ್ಲಿ ನಿಷೇಧ ವಿಧಿಸಲಾಗಿದ್ದು ಚುನಾವಣೆ ಹೊತ್ತಲ್ಲಿ ಧಾರ್ಮಿಕ ಸೌಹಾರ್ದ ಕೆಡಿಸುವ ಯತ್ನ ಎಂಬ ಆಕ್ಷೇಪ ವ್ಯಕ್ತವಾಗಿದೆ.
ಬಪ್ಪನಾಡು ದೇವಸ್ಥಾನದಲ್ಲಿ ಇದೇ ಎಪ್ರಿಲ್ 11ರಂದು ಹಗಲು ರಥೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ಭಕ್ತರು ದೇವರ ಶಯನಕ್ಕೆ ಮಲ್ಲಿಗೆಯ ಹರಕೆಯನ್ನು ತೀರಿಸುವ ಸಂಪ್ರದಾಯವಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಮಲ್ಲಿಗೆ ಹೂ ಮಾರಾಟವಾಗುತ್ತದೆ.
ಹಿಂದಿನಿಂದಲೂ ಇಲ್ಲಿ ಮುಸ್ಲಿಂ ಹಾಗೂ ಹಿಂದು ವ್ಯಾಪಾರಿಗಳು ಜೊತೆಯಾಗಿಯೇ ಮಲ್ಲಿಗೆ ಇನ್ನಿತರ ವ್ಯಾಪಾರ ನಡೆಸುತ್ತ ಬಂದಿದ್ದರು. ಕಳೆದ ವರ್ಷ ಹಿಜಾಬ್ ಗಲಾಟೆ ಬಳಿಕ ಮುಜರಾಯಿ ಇಲಾಖೆ ದೇವಸ್ಥಾನ ಪರಿಸರದಲ್ಲಿ ಮುಸ್ಲಿಮ್ ವ್ಯಾಪಾರಿಗಳನ್ನು ದೂರ ಇಡಬೇಕೆಂದು ಹಿಂದು ಸಂಘಟನೆಗಳು ಆಗ್ರಹಿಸಿದ್ದವು. 2022ರ ಜಾತ್ರೆ ಸಂದರ್ಭದಲ್ಲಿ ಮುಜರಾಯಿ ಇಲಾಖೆಯ ಹಳೆಯ ನಿಯಮವನ್ನು ಮುಂದಿಟ್ಟು ಮುಸ್ಲಿಮರು ವ್ಯಾಪಾರ ಮಳಿಗೆ ಹಾಕದಂತೆ ಅವಕಾಶ ನಿರಾಕರಿಸಲಾಗಿತ್ತು. ಈ ಸಲವೂ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ಎಂದು ಆಡಳಿತ ಮಂಡಳಿ ನಿರ್ಧರಿಸಿದೆ.
ಕರಾವಳಿಯಲ್ಲಿ ಮತ ಸಾಮರಸ್ಯದ ನೆಲೆಯೆಂದು ಖ್ಯಾತಿ ಪಡೆದಿದ್ದ ಬಪ್ಪನಾಡಿನಲ್ಲಿ ಈ ರೀತಿಯ ಬೆಳವಣಿಗೆ ಆಗಿರುವುದು ಚುನಾವಣೆ ಹೊತ್ತಲ್ಲಿ ಮತ್ತೆ ಚರ್ಚೆಗೀಡಾಗಿದೆ.
Mangalore Muslim traders banned from fairs at Bappanadu Sri Durga Parameshwari Temple in Mulki
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am