ಬ್ರೇಕಿಂಗ್ ನ್ಯೂಸ್
08-04-23 08:03 pm Mangaluru correspondent ಕರಾವಳಿ
ಕುಂದಾಪುರ, ಎ.8: ಬೈಂದೂರು ಸಮೀಪದ ಕೋಸಳ್ಳಿ ಫಾಲ್ಸ್ ನಲ್ಲಿ ಶುಕ್ರವಾರ ಸಂಜೆ ಗೆಳೆಯರ ಜೊತೆಗೆ ಈಜಲು ಹೋಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಶನಿವಾರ ಪತ್ತೆಯಾಗಿದೆ.
ಮೃತ ವಿದ್ಯಾರ್ಥಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎಎಸ್ಐ ಕುಮಾರ ಶೆಟ್ಟಿ ಎಂಬವರ ಮಗ ಚಿರಾಂತ್ ಶೆಟ್ಟಿ (20) ಎಂದು ತಿಳಿದುಬಂದಿದೆ. ಈತ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿಕಾಂ ಪದವಿ ಕಲಿಯುತ್ತಿದ್ದ.
ಚಿರಾಂತ್ ತನ್ನ ಗೆಳಯರೊಂದಿಗೆ ಶುಕ್ರವಾರ ಸಂಜೆ ಕೋಸಳ್ಳಿ ಫಾಲ್ಸ್ ಬಳಿಗೆ ಬಂದಿದ್ದರು. ಈ ವೇಳೆ ಚಿರಾಂತ್ ತನಗೆ ಈಜಲು ಬರುವುದೆಂದು ನೀರಿಗಿಳಿದಿದ್ದ. ಆದರೆ ನೀರಿಗಿಳಿದ ಚಿರಾಂತ್ ಕೆಳ ಹೊತ್ತಿನಲ್ಲೇ ಮುಳುಗಿ ನಾಪತ್ತೆಯಾಗಿದ್ದಾನೆ. ಘಟನೆ ನಡೆದ ಸ್ಥಳದಲ್ಲಿ ಶುಕ್ರವಾರ ಸಂಜೆಯೇ ಅಗ್ನಿಶಾಮಕದಳದ ಸಿಬ್ಬಂದಿ, ಸ್ಥಳೀಯರು ರಾತ್ರಿಯ ತನಕ ಹುಡುಕಾಟ ನಡೆಸಿದ್ದಾರೆ. ಶನಿವಾರ ಮತ್ತೆ ಕಾರ್ಯಾಚರಣೆ ನಡೆಸಿದ್ದು ಅಂತಿಮವಾಗಿ ಯುವಕನ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶುಕ್ರವಾರ ಗುಡ್ ಫ್ರೈಡೇ ಸಲುವಾಗಿ ಕಾಲೇಜಿಗೆ ರಜೆ ಇದ್ದುದರಿಂದ ಚಿರಾಂತ್ ತನ್ನ ಗೆಳೆಯರಾದ ಬೈಂದೂರು ಮೂಲದ ಕೀರ್ತನ್ ದೇವಾಡಿಗ ಮತ್ತು ಅಕ್ಷಯ್ ಆಚಾರ್ ಅವರ ಮನೆಗೆ ತೆರಳಿದ್ದರು. ಇತರ ಗೆಳೆಯರೂ ಸೇರಿಕೊಂಡು ಶುಕ್ರವಾರ ಅಪರಾಹ್ನ 3.30ರ ಸುಮಾರಿಗೆ ಫಾಲ್ಸ್ ಬಳಿಗೆ ತೆರಳಿದ್ದರು. ಈ ವೇಳೆ, ಚಿರಾಂತ್ ಮಾತ್ರ ನೀರಿಗೆ ಇಳಿದಿದ್ದರು ಎನ್ನಲಾಗಿದೆ.
The body of the student who was drowned while swimming at Koosalli Falls on Friday evening were found on Saturday April 8. The deceased is identified as Chiranth Shetty (20), son of ASI Kumara Shetty, a resident of Koppa taluk of Chikkamagaluru district. He was studying in second B Com with an aviation course at a private college in Mangaluru.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm