ಬ್ರೇಕಿಂಗ್ ನ್ಯೂಸ್
10-04-23 12:00 pm Mangalore Correspondent ಕರಾವಳಿ
ಉಳ್ಳಾಲ, ಎ.10: ಟೈಲರಿಂಗ್ ವಸ್ತುಗಳ ಮಳಿಗೆ 'ಥ್ರೆಡ್ ಹೌಸ್' ಒಳಗಡೆಯೇ ಅದರ ಮಾಲಕ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ.
ತೊಕ್ಕೊಟ್ಟಿನ ನ್ಯೂ ಥ್ರೆಡ್ ಹೌಸ್ ಮಾಲೀಕ ಕಣೀರು ತೋಟ, ಮಹಾಲಕ್ಷ್ಮಿ ಲೇ ಔಟ್ ನಿವಾಸಿ ಪ್ರವೀಣ್ ಆಳ್ವ( 44) ಆತ್ಮಹತ್ಯೆಗೈದ ದುರ್ದೈವಿ. ಇಂದು ಬೆಳಗ್ಗಿನ ಜಾವ ಸುಮಾರು 6 ಗಂಟೆಯ ಹೊತ್ತಿಗೆ ಅಂಗಡಿಗೆ ಬಂದ ಪ್ರವೀಣ್ ಎದುರಿನ ಶಟರ್ ಕೆಳಗೆಳೆದು ಶಾಲಿನಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ಪ್ರವೀಣ್ ಅವರ ಸ್ನೇಹಿತರೋರ್ವರು ಬಂದು ಶಟರ್ ಎತ್ತಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.



ಘಟನಾ ಸ್ಥಳದಲ್ಲಿ ಪ್ರವೀಣ್ ಅವರು ಬರೆದಿರುವ ಡೆತ್ ನೋಟ್ ಸಿಕ್ಕಿದ್ದು ಅದರಲ್ಲಿ ನನ್ನ ಸಾಲಕ್ಕೆ ನಾನೇ ಕಾರಣ, ಅಮ್ಮ, ಪತ್ನಿ , ಮಗನಲ್ಲಿ ಸಾರಿ ಅಂತ ಉಲ್ಲೇಖಿಸಿದ್ದಾರೆ. ಪ್ರವೀಣ್ ಅವರು ಕ್ರಿಕೆಟ್ ಬೆಟ್ಟಿಂಗಲ್ಲಿ ತೊಡಗಿದ್ದು ನಿನ್ನೆ ರಾತ್ರಿಯ ಐಪಿಎಲ್ ಪಂದ್ಯದಲ್ಲಿ ಕೈಸುಟ್ಟುಕೊಂಡು ಆತ್ಮಹತ್ಯೆ ನಿರ್ಧಾರ ಕೈಗೊಂಡಿರಬಹುದೆಂದು ಅವರನ್ನ ಹತ್ತಿರದಿಂದ ಬಲ್ಲವರು ತಿಳಿಸಿದ್ದಾರೆ. ಮೃತರು ತಾಯಿ , ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.
Mangalore Man commits suicide inside his own shop at Ullal, cricket beating loss suspected. The deceased has been identified as Praveen Alva(44).
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm