ಬ್ರೇಕಿಂಗ್ ನ್ಯೂಸ್
10-04-23 12:00 pm Mangalore Correspondent ಕರಾವಳಿ
ಉಳ್ಳಾಲ, ಎ.10: ಟೈಲರಿಂಗ್ ವಸ್ತುಗಳ ಮಳಿಗೆ 'ಥ್ರೆಡ್ ಹೌಸ್' ಒಳಗಡೆಯೇ ಅದರ ಮಾಲಕ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ.
ತೊಕ್ಕೊಟ್ಟಿನ ನ್ಯೂ ಥ್ರೆಡ್ ಹೌಸ್ ಮಾಲೀಕ ಕಣೀರು ತೋಟ, ಮಹಾಲಕ್ಷ್ಮಿ ಲೇ ಔಟ್ ನಿವಾಸಿ ಪ್ರವೀಣ್ ಆಳ್ವ( 44) ಆತ್ಮಹತ್ಯೆಗೈದ ದುರ್ದೈವಿ. ಇಂದು ಬೆಳಗ್ಗಿನ ಜಾವ ಸುಮಾರು 6 ಗಂಟೆಯ ಹೊತ್ತಿಗೆ ಅಂಗಡಿಗೆ ಬಂದ ಪ್ರವೀಣ್ ಎದುರಿನ ಶಟರ್ ಕೆಳಗೆಳೆದು ಶಾಲಿನಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ಪ್ರವೀಣ್ ಅವರ ಸ್ನೇಹಿತರೋರ್ವರು ಬಂದು ಶಟರ್ ಎತ್ತಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.



ಘಟನಾ ಸ್ಥಳದಲ್ಲಿ ಪ್ರವೀಣ್ ಅವರು ಬರೆದಿರುವ ಡೆತ್ ನೋಟ್ ಸಿಕ್ಕಿದ್ದು ಅದರಲ್ಲಿ ನನ್ನ ಸಾಲಕ್ಕೆ ನಾನೇ ಕಾರಣ, ಅಮ್ಮ, ಪತ್ನಿ , ಮಗನಲ್ಲಿ ಸಾರಿ ಅಂತ ಉಲ್ಲೇಖಿಸಿದ್ದಾರೆ. ಪ್ರವೀಣ್ ಅವರು ಕ್ರಿಕೆಟ್ ಬೆಟ್ಟಿಂಗಲ್ಲಿ ತೊಡಗಿದ್ದು ನಿನ್ನೆ ರಾತ್ರಿಯ ಐಪಿಎಲ್ ಪಂದ್ಯದಲ್ಲಿ ಕೈಸುಟ್ಟುಕೊಂಡು ಆತ್ಮಹತ್ಯೆ ನಿರ್ಧಾರ ಕೈಗೊಂಡಿರಬಹುದೆಂದು ಅವರನ್ನ ಹತ್ತಿರದಿಂದ ಬಲ್ಲವರು ತಿಳಿಸಿದ್ದಾರೆ. ಮೃತರು ತಾಯಿ , ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.
Mangalore Man commits suicide inside his own shop at Ullal, cricket beating loss suspected. The deceased has been identified as Praveen Alva(44).
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am