ಬ್ರೇಕಿಂಗ್ ನ್ಯೂಸ್
10-04-23 12:00 pm Mangalore Correspondent ಕರಾವಳಿ
ಉಳ್ಳಾಲ, ಎ.10: ಟೈಲರಿಂಗ್ ವಸ್ತುಗಳ ಮಳಿಗೆ 'ಥ್ರೆಡ್ ಹೌಸ್' ಒಳಗಡೆಯೇ ಅದರ ಮಾಲಕ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ.
ತೊಕ್ಕೊಟ್ಟಿನ ನ್ಯೂ ಥ್ರೆಡ್ ಹೌಸ್ ಮಾಲೀಕ ಕಣೀರು ತೋಟ, ಮಹಾಲಕ್ಷ್ಮಿ ಲೇ ಔಟ್ ನಿವಾಸಿ ಪ್ರವೀಣ್ ಆಳ್ವ( 44) ಆತ್ಮಹತ್ಯೆಗೈದ ದುರ್ದೈವಿ. ಇಂದು ಬೆಳಗ್ಗಿನ ಜಾವ ಸುಮಾರು 6 ಗಂಟೆಯ ಹೊತ್ತಿಗೆ ಅಂಗಡಿಗೆ ಬಂದ ಪ್ರವೀಣ್ ಎದುರಿನ ಶಟರ್ ಕೆಳಗೆಳೆದು ಶಾಲಿನಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ಪ್ರವೀಣ್ ಅವರ ಸ್ನೇಹಿತರೋರ್ವರು ಬಂದು ಶಟರ್ ಎತ್ತಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.



ಘಟನಾ ಸ್ಥಳದಲ್ಲಿ ಪ್ರವೀಣ್ ಅವರು ಬರೆದಿರುವ ಡೆತ್ ನೋಟ್ ಸಿಕ್ಕಿದ್ದು ಅದರಲ್ಲಿ ನನ್ನ ಸಾಲಕ್ಕೆ ನಾನೇ ಕಾರಣ, ಅಮ್ಮ, ಪತ್ನಿ , ಮಗನಲ್ಲಿ ಸಾರಿ ಅಂತ ಉಲ್ಲೇಖಿಸಿದ್ದಾರೆ. ಪ್ರವೀಣ್ ಅವರು ಕ್ರಿಕೆಟ್ ಬೆಟ್ಟಿಂಗಲ್ಲಿ ತೊಡಗಿದ್ದು ನಿನ್ನೆ ರಾತ್ರಿಯ ಐಪಿಎಲ್ ಪಂದ್ಯದಲ್ಲಿ ಕೈಸುಟ್ಟುಕೊಂಡು ಆತ್ಮಹತ್ಯೆ ನಿರ್ಧಾರ ಕೈಗೊಂಡಿರಬಹುದೆಂದು ಅವರನ್ನ ಹತ್ತಿರದಿಂದ ಬಲ್ಲವರು ತಿಳಿಸಿದ್ದಾರೆ. ಮೃತರು ತಾಯಿ , ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.
Mangalore Man commits suicide inside his own shop at Ullal, cricket beating loss suspected. The deceased has been identified as Praveen Alva(44).
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am