ಬ್ರೇಕಿಂಗ್ ನ್ಯೂಸ್
12-04-23 11:55 am Udupi Correspondent ಕರಾವಳಿ
ಉಡುಪಿ, ಎ.12: ಪಕ್ಷ ನಡೆಸಿಕೊಂಡ ರೀತಿ ಬಗ್ಗೆ ನನಗೆ ಬೇಸರ ಇದೆ. ಸೌಜನ್ಯಕ್ಕೂ ಯಾವುದೇ ನಾಯಕರು ಕರೆ ಮಾಡಿಲ್ಲ. ನನ್ನ ಅಭಿಪ್ರಾಯ ಕೇಳಿಲ್ಲ. ಅಮಿತ್ ಷಾ ಬೇಡ, ಜಿಲ್ಲಾಧ್ಯಕ್ಷರು ಹೇಳುತ್ತಿದ್ದರೂ ನನ್ನ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ನೋವು ಹೇಳಿಕೊಂಡಿದ್ದಾರೆ.
ಉಡುಪಿ ಕ್ಷೇತ್ರದಲ್ಲಿ ತನಗೆ ಟಿಕೆಟ್ ಮಿಸ್ ಆಗಿರುವ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಭಟ್, ತನಗೆ ಯಾಕೆ ಟಿಕೆಟ್ ತಪ್ಪಿದೆ ಎಂಬ ಬಗ್ಗೆ ಕಾರಣ ಕೊಟ್ಟಿಲ್ಲ. ಟಿಕೆಟ್ ಸಿಗುವ ಭರವಸೆ ಹೊಂದಿದ್ದೆ. ಜಾತಿಯ ಕಾರಣಕ್ಕೆ ಟಿಕೆಟ್ ತಪ್ಪಿರಬಹುದು. ಆದರೆ ನಾಯಕರು ನನ್ನನ್ನು ಈ ರೀತಿ ನಡೆಸಿಕೊಂಡದ್ದು ಬೇಸರ ತಂದಿದೆ. ಜಿಲ್ಲಾಧ್ಯಕ್ಷ ಒಂದು ಮಾತು ಹೇಳುತ್ತಿದ್ದರೂ, ನಿವೃತ್ತಿ ಹೇಳ್ತಾ ಇದ್ದೆ. ದಿಢೀರ್ ಆಗಿ ಬೇರೆಯವರಿಗೆ ಟಿಕೆಟ್ ನೀಡಿದ್ದಾರೆ. ಉಡುಪಿಯಲ್ಲಿ ಯಾರು ನಿಂತರೂ ಗೆಲ್ಲುವಷ್ಟರ ಮಟ್ಟಿಗೆ ಕ್ಷೇತ್ರವನ್ನು ತಂದು ನಿಲ್ಲಿಸಿದ್ದೇನೆ ಎಂದು ಹೇಳಿದ್ದಾರೆ.
![]()
ಬೇರೆ ಪಕ್ಷಕ್ಕೆ ಹೋಗುತ್ತೀರಾ ಎಂಬ ಪ್ರಶ್ನೆಗೆ, ಬೇರೆ ಪಕ್ಷಕ್ಕೆ ಹೋಗಲ್ಲ. ಆದರೆ ಮುಂದೇನು ಮಾಡಬೇಕು ಎಂಬ ಬಗ್ಗೆ ಆಪ್ತರ ಜೊತೆ ಚರ್ಚಿಸಿ ನಿರ್ಧರಿಸುತ್ತೇನೆ. ಪಕ್ಷ ಈ ರೀತಿ ಮಾಡಿದ್ದು ನನಗೆ ನೋವು ತರಿಸಿದೆ ಎಂದಿದ್ದಾರೆ. ಉಡುಪಿಯಲ್ಲಿ ಹಾಲಿ ಶಾಸಕ ರಘುಪತಿ ಭಟ್ ಬದಲು ಮೀನುಗಾರ ಸಮುದಾಯದ ಯಶಪಾಲ್ ಸುವರ್ಣಗೆ ಟಿಕೆಟ್ ನೀಡಲಾಗಿದೆ. ಕುಂದಾಪುರದಲ್ಲಿ ಬ್ರಾಹ್ಮಣ ಸಮುದಾಯದ ಕಿರಣ್ ಕೊಡ್ಗಿ ಟಿಕೆಟ್ ಪಡೆದಲ್ಲಿ ರಘುಪತಿ ಭಟ್ ಸ್ಥಾನ ಕಳಕೊಳ್ಳುತ್ತಾರೆ ಎಂಬ ವದಂತಿ ಈ ಹಿಂದೆಯೇ ಹರಡಿತ್ತು.
Udupi MLA Raghupati Bhat disappointed after BJP announce udupi ticket to Yashpal Suvarna says i would have rather resigned from party.Following the announcement of BJP candidates for Udupi and other constituencies in the state, sources close to Bhat say that he may consider contesting the upcoming assembly election as an independent candidate.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm