ಬ್ರೇಕಿಂಗ್ ನ್ಯೂಸ್
12-04-23 11:55 am Udupi Correspondent ಕರಾವಳಿ
ಉಡುಪಿ, ಎ.12: ಪಕ್ಷ ನಡೆಸಿಕೊಂಡ ರೀತಿ ಬಗ್ಗೆ ನನಗೆ ಬೇಸರ ಇದೆ. ಸೌಜನ್ಯಕ್ಕೂ ಯಾವುದೇ ನಾಯಕರು ಕರೆ ಮಾಡಿಲ್ಲ. ನನ್ನ ಅಭಿಪ್ರಾಯ ಕೇಳಿಲ್ಲ. ಅಮಿತ್ ಷಾ ಬೇಡ, ಜಿಲ್ಲಾಧ್ಯಕ್ಷರು ಹೇಳುತ್ತಿದ್ದರೂ ನನ್ನ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ನೋವು ಹೇಳಿಕೊಂಡಿದ್ದಾರೆ.
ಉಡುಪಿ ಕ್ಷೇತ್ರದಲ್ಲಿ ತನಗೆ ಟಿಕೆಟ್ ಮಿಸ್ ಆಗಿರುವ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಭಟ್, ತನಗೆ ಯಾಕೆ ಟಿಕೆಟ್ ತಪ್ಪಿದೆ ಎಂಬ ಬಗ್ಗೆ ಕಾರಣ ಕೊಟ್ಟಿಲ್ಲ. ಟಿಕೆಟ್ ಸಿಗುವ ಭರವಸೆ ಹೊಂದಿದ್ದೆ. ಜಾತಿಯ ಕಾರಣಕ್ಕೆ ಟಿಕೆಟ್ ತಪ್ಪಿರಬಹುದು. ಆದರೆ ನಾಯಕರು ನನ್ನನ್ನು ಈ ರೀತಿ ನಡೆಸಿಕೊಂಡದ್ದು ಬೇಸರ ತಂದಿದೆ. ಜಿಲ್ಲಾಧ್ಯಕ್ಷ ಒಂದು ಮಾತು ಹೇಳುತ್ತಿದ್ದರೂ, ನಿವೃತ್ತಿ ಹೇಳ್ತಾ ಇದ್ದೆ. ದಿಢೀರ್ ಆಗಿ ಬೇರೆಯವರಿಗೆ ಟಿಕೆಟ್ ನೀಡಿದ್ದಾರೆ. ಉಡುಪಿಯಲ್ಲಿ ಯಾರು ನಿಂತರೂ ಗೆಲ್ಲುವಷ್ಟರ ಮಟ್ಟಿಗೆ ಕ್ಷೇತ್ರವನ್ನು ತಂದು ನಿಲ್ಲಿಸಿದ್ದೇನೆ ಎಂದು ಹೇಳಿದ್ದಾರೆ.
![]()
ಬೇರೆ ಪಕ್ಷಕ್ಕೆ ಹೋಗುತ್ತೀರಾ ಎಂಬ ಪ್ರಶ್ನೆಗೆ, ಬೇರೆ ಪಕ್ಷಕ್ಕೆ ಹೋಗಲ್ಲ. ಆದರೆ ಮುಂದೇನು ಮಾಡಬೇಕು ಎಂಬ ಬಗ್ಗೆ ಆಪ್ತರ ಜೊತೆ ಚರ್ಚಿಸಿ ನಿರ್ಧರಿಸುತ್ತೇನೆ. ಪಕ್ಷ ಈ ರೀತಿ ಮಾಡಿದ್ದು ನನಗೆ ನೋವು ತರಿಸಿದೆ ಎಂದಿದ್ದಾರೆ. ಉಡುಪಿಯಲ್ಲಿ ಹಾಲಿ ಶಾಸಕ ರಘುಪತಿ ಭಟ್ ಬದಲು ಮೀನುಗಾರ ಸಮುದಾಯದ ಯಶಪಾಲ್ ಸುವರ್ಣಗೆ ಟಿಕೆಟ್ ನೀಡಲಾಗಿದೆ. ಕುಂದಾಪುರದಲ್ಲಿ ಬ್ರಾಹ್ಮಣ ಸಮುದಾಯದ ಕಿರಣ್ ಕೊಡ್ಗಿ ಟಿಕೆಟ್ ಪಡೆದಲ್ಲಿ ರಘುಪತಿ ಭಟ್ ಸ್ಥಾನ ಕಳಕೊಳ್ಳುತ್ತಾರೆ ಎಂಬ ವದಂತಿ ಈ ಹಿಂದೆಯೇ ಹರಡಿತ್ತು.
Udupi MLA Raghupati Bhat disappointed after BJP announce udupi ticket to Yashpal Suvarna says i would have rather resigned from party.Following the announcement of BJP candidates for Udupi and other constituencies in the state, sources close to Bhat say that he may consider contesting the upcoming assembly election as an independent candidate.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am