ಬ್ರೇಕಿಂಗ್ ನ್ಯೂಸ್
12-04-23 03:09 pm Mangaluru Correspondent ಕರಾವಳಿ
ಪುತ್ತೂರು, ಎ.12: ವಿವಾಹಿತ ಮಹಿಳೆಯೊಬ್ಬರು ಪುತ್ತೂರಿನ ಬೆಟ್ಟಂಪಾಡಿ ಗ್ರಾಮದ ತವರು ಮನೆಯಲ್ಲಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಉದ್ದದಪಳಿಕೆ ಪುರುಷೋತ್ತಮ ಅವರ ಪತ್ನಿ ಪುಣ್ಯಶ್ರೀ ಮೃತ ಮಹಿಳೆ.
ಪುತ್ತೂರಿನ ಬೆಟ್ಟಂಪಾಡಿಯ ಗುಮ್ಮಟಗದ್ದೆಯ ಬಾಲಕೃಷ್ಣ ಅವರು ಪುತ್ರಿ ಪುಣ್ಯಶ್ರೀಯವರನ್ನು 2017ರಲ್ಲಿ ಪುರುಷೋತ್ತಮ ಎಂಬವರಿಗೆ ವಿವಾಹ ಮಾಡಿಕೊಟ್ಟಿದ್ದರು. ಮದುವೆಯ ಫಲವಾಗಿ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮಕ್ಕಳ ಜೊತೆಗೆ ಪುಣ್ಯಶ್ರೀ ಎ.4ರಂದು ಬೆಟ್ಟಂಪಾಡಿಯ ತವರು ಮನೆಗೆ ಬಂದಿದ್ದರು.
ಎ.10ರಂದು ಅವರು ಪತಿಗೆ ವಿಡಿಯೋ ಕರೆ ಮಾಡಿ ಮಾತನಾಡಿದ್ದರು. ಅದೇ ದಿನ ರಾತ್ರಿ ವೇಳೆ ಚಿಕ್ಕಮ್ಮ ಲತಾ ಅವರ ಮೊಬೈಲ್ಗೆ ಕರೆ ಮಾಡಿ ತಾನು ಸಾಯುವುದಾಗಿ ಹೇಳಿ ಬೇಸರ ಹೇಳಿಕೊಂಡಿದ್ದರು. ಆನಂತರ ಮಹಿಳೆ ತನ್ನ ಮನೆ ಮುಂದಿನ ಬಾವಿಗೆ ಹಾರಿದ್ದರು. ಬಳಿಕ ಆಕೆಯನ್ನು ಬಾವಿಯಿಂದ ಮೇಲಕ್ಕೆತ್ತಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲಿ ಮೃತಪಟ್ಟಿದ್ದರು. ಪುತ್ತೂರು ನಗರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಗಂಡನ ಜೊತೆಗೆ ಜಗಳವಿತ್ತೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Married woman reportedly committed suicide by jumping into a well at Puduvettu Village in belthangady. The deceased has been identidfed as Punyashree.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm