ಬ್ರೇಕಿಂಗ್ ನ್ಯೂಸ್
12-04-23 04:39 pm Mangaluru Correspondent ಕರಾವಳಿ
ಉಳ್ಳಾಲ, ಎ.12: ಆಕಸ್ಮಿಕ ಬೆಂಕಿ ಅನಾಹುತದಿಂದ ನಾಡದೋಣಿ ಮೀನುಗಾರರ ಬಲೆಗಳು ಸುಟ್ಟು ಕರಕಲಾದ ಘಟನೆ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆ ಬಳಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದ್ದು 15 ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ.
ಬುಧವಾರ ಮಧ್ಯಾಹ್ನದ ವೇಳೆ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆ ಬಳಿಯ ನಾಡ ದೋಣಿಗಳ ಶೆಡ್ ಹತ್ತಿರ ಇರಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮೀನಿನ ಬಲೆಗೆ ಬೆಂಕಿ ತಗುಲಿದ್ದು ಬಲೆಗಳು ಸುಟ್ಟು ಕರಕಲಾಗಿವೆ. ಬಿಸಿಲಿನ ಜಳದಿಂದ ಬೆಂಕಿ ಹತ್ತಿಕೊಂಡಿದೆಯಾ ಅಥವಾ ಕಿಡಿಗೇಡಿಗಳ ಕೃತ್ಯದಿಂದ ಘಟನೆ ಸಂಭವಿಸಿದೆಯಾ ಎನ್ನುವ ಬಗ್ಗೆ ಶಂಕೆ ವ್ಯಕ್ತವಾಗಿದೆ.




ನಾಡದೋಣಿ ಮೀನುಗಾರರಾದ ಹೇಮಂತ್ ಉಚ್ಚಿಲ, ಸಂತೋಷ್ ಉಚ್ಚಿಲ, ಸಾಧನ ಉಚ್ಚಿಲ, ಶೇಖರ್ ಸೋಮೇಶ್ವರ, ಯೋಗೀಶ್ ಸೋಮೇಶ್ವರ ಅವರ ಮೀನಿನ ಬಲೆಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಕಳೆದ ಮಾರ್ಚ್ ತಿಂಗಳಲ್ಲೂ ಇದೇ ಪ್ರದೇಶದಲ್ಲಿ ಎರಡು ನಾಡ ದೋಣಿ ಮತ್ತು ಅದರಲ್ಲಿದ್ದ ಮೀನಿನ ಬಲೆಗಳು ಬೆಂಕಿ ಆಕಸ್ಮಿಕದಿಂದ ಸುಟ್ಟು ಕರಕಲಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿತ್ತು. ಸ್ಥಳಕ್ಕೆ ಬಿಜೆಪಿ ಮುಖಂಡರಾದ ಸತೀಶ್ ಕುಂಪಲ ಭೇಟಿ ನೀಡಿ ಬಡ ಮೀನುಗಾರರಿಗೆ ಶೀಘ್ರವೇ ಸೂಕ್ತ ಪರಿಹಾರ ತೆಗೆಸಿ ಕೊಡುವಂತೆ ಅಧಿಕಾರಿಗಳಲ್ಲಿ ಆಗ್ರಹಿಸಿದ್ದಾರೆ
Mangalore Sudden Fire at Someshwar in Rudrapaade, 15 lakh worth fishing nets destroyed.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 08:54 am
HK News Staffer
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
15-05-26 12:21 pm
HK News Staffer
ಬೇರೊಬ್ಬ ಮಹಿಳೆ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸ...
14-05-26 01:41 pm
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm