ಬ್ರೇಕಿಂಗ್ ನ್ಯೂಸ್
12-04-23 04:39 pm Mangaluru Correspondent ಕರಾವಳಿ
ಉಳ್ಳಾಲ, ಎ.12: ಆಕಸ್ಮಿಕ ಬೆಂಕಿ ಅನಾಹುತದಿಂದ ನಾಡದೋಣಿ ಮೀನುಗಾರರ ಬಲೆಗಳು ಸುಟ್ಟು ಕರಕಲಾದ ಘಟನೆ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆ ಬಳಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದ್ದು 15 ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ.
ಬುಧವಾರ ಮಧ್ಯಾಹ್ನದ ವೇಳೆ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆ ಬಳಿಯ ನಾಡ ದೋಣಿಗಳ ಶೆಡ್ ಹತ್ತಿರ ಇರಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮೀನಿನ ಬಲೆಗೆ ಬೆಂಕಿ ತಗುಲಿದ್ದು ಬಲೆಗಳು ಸುಟ್ಟು ಕರಕಲಾಗಿವೆ. ಬಿಸಿಲಿನ ಜಳದಿಂದ ಬೆಂಕಿ ಹತ್ತಿಕೊಂಡಿದೆಯಾ ಅಥವಾ ಕಿಡಿಗೇಡಿಗಳ ಕೃತ್ಯದಿಂದ ಘಟನೆ ಸಂಭವಿಸಿದೆಯಾ ಎನ್ನುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ನಾಡದೋಣಿ ಮೀನುಗಾರರಾದ ಹೇಮಂತ್ ಉಚ್ಚಿಲ, ಸಂತೋಷ್ ಉಚ್ಚಿಲ, ಸಾಧನ ಉಚ್ಚಿಲ, ಶೇಖರ್ ಸೋಮೇಶ್ವರ, ಯೋಗೀಶ್ ಸೋಮೇಶ್ವರ ಅವರ ಮೀನಿನ ಬಲೆಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಕಳೆದ ಮಾರ್ಚ್ ತಿಂಗಳಲ್ಲೂ ಇದೇ ಪ್ರದೇಶದಲ್ಲಿ ಎರಡು ನಾಡ ದೋಣಿ ಮತ್ತು ಅದರಲ್ಲಿದ್ದ ಮೀನಿನ ಬಲೆಗಳು ಬೆಂಕಿ ಆಕಸ್ಮಿಕದಿಂದ ಸುಟ್ಟು ಕರಕಲಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿತ್ತು. ಸ್ಥಳಕ್ಕೆ ಬಿಜೆಪಿ ಮುಖಂಡರಾದ ಸತೀಶ್ ಕುಂಪಲ ಭೇಟಿ ನೀಡಿ ಬಡ ಮೀನುಗಾರರಿಗೆ ಶೀಘ್ರವೇ ಸೂಕ್ತ ಪರಿಹಾರ ತೆಗೆಸಿ ಕೊಡುವಂತೆ ಅಧಿಕಾರಿಗಳಲ್ಲಿ ಆಗ್ರಹಿಸಿದ್ದಾರೆ
Mangalore Sudden Fire at Someshwar in Rudrapaade, 15 lakh worth fishing nets destroyed.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
17-05-25 10:51 pm
HK News Desk
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
18-05-25 12:42 pm
Mangalore Correspondent
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
17-05-25 05:00 pm
Bangalore Correspondent
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm