ಬ್ರೇಕಿಂಗ್ ನ್ಯೂಸ್
12-04-23 04:39 pm Mangaluru Correspondent ಕರಾವಳಿ
ಉಳ್ಳಾಲ, ಎ.12: ಆಕಸ್ಮಿಕ ಬೆಂಕಿ ಅನಾಹುತದಿಂದ ನಾಡದೋಣಿ ಮೀನುಗಾರರ ಬಲೆಗಳು ಸುಟ್ಟು ಕರಕಲಾದ ಘಟನೆ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆ ಬಳಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದ್ದು 15 ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ.
ಬುಧವಾರ ಮಧ್ಯಾಹ್ನದ ವೇಳೆ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆ ಬಳಿಯ ನಾಡ ದೋಣಿಗಳ ಶೆಡ್ ಹತ್ತಿರ ಇರಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮೀನಿನ ಬಲೆಗೆ ಬೆಂಕಿ ತಗುಲಿದ್ದು ಬಲೆಗಳು ಸುಟ್ಟು ಕರಕಲಾಗಿವೆ. ಬಿಸಿಲಿನ ಜಳದಿಂದ ಬೆಂಕಿ ಹತ್ತಿಕೊಂಡಿದೆಯಾ ಅಥವಾ ಕಿಡಿಗೇಡಿಗಳ ಕೃತ್ಯದಿಂದ ಘಟನೆ ಸಂಭವಿಸಿದೆಯಾ ಎನ್ನುವ ಬಗ್ಗೆ ಶಂಕೆ ವ್ಯಕ್ತವಾಗಿದೆ.




ನಾಡದೋಣಿ ಮೀನುಗಾರರಾದ ಹೇಮಂತ್ ಉಚ್ಚಿಲ, ಸಂತೋಷ್ ಉಚ್ಚಿಲ, ಸಾಧನ ಉಚ್ಚಿಲ, ಶೇಖರ್ ಸೋಮೇಶ್ವರ, ಯೋಗೀಶ್ ಸೋಮೇಶ್ವರ ಅವರ ಮೀನಿನ ಬಲೆಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಕಳೆದ ಮಾರ್ಚ್ ತಿಂಗಳಲ್ಲೂ ಇದೇ ಪ್ರದೇಶದಲ್ಲಿ ಎರಡು ನಾಡ ದೋಣಿ ಮತ್ತು ಅದರಲ್ಲಿದ್ದ ಮೀನಿನ ಬಲೆಗಳು ಬೆಂಕಿ ಆಕಸ್ಮಿಕದಿಂದ ಸುಟ್ಟು ಕರಕಲಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿತ್ತು. ಸ್ಥಳಕ್ಕೆ ಬಿಜೆಪಿ ಮುಖಂಡರಾದ ಸತೀಶ್ ಕುಂಪಲ ಭೇಟಿ ನೀಡಿ ಬಡ ಮೀನುಗಾರರಿಗೆ ಶೀಘ್ರವೇ ಸೂಕ್ತ ಪರಿಹಾರ ತೆಗೆಸಿ ಕೊಡುವಂತೆ ಅಧಿಕಾರಿಗಳಲ್ಲಿ ಆಗ್ರಹಿಸಿದ್ದಾರೆ
Mangalore Sudden Fire at Someshwar in Rudrapaade, 15 lakh worth fishing nets destroyed.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am