ಬ್ರೇಕಿಂಗ್ ನ್ಯೂಸ್
12-04-23 10:47 pm Mangalore Correspondent ಕರಾವಳಿ
ಉಳ್ಳಾಲ, ಎ.12 : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರು ಗೂಗಲ್ ಪೇ ಮುಖೇನ 12 ಮಂದಿಯಿಂದ ಲಕ್ಷಾಂತರ ಹಣ ಪಡೆದು ವಂಚಿಸಿರುವ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಂಚನೆ ನಡೆಸಿದ ಲೀನಾ ಲೋಬೋ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಜಿತೇಶ ಕ್ಲಿಶನ್ ಡಿ ಸೋಜಾ, ರಿಕ್ಸನ್ ಸಂತಾನಿಸ್, ಎಡ್ಲಿನ್ ಕ್ಲಿಂಟನ್ ಡಿ ಸೋಜಾ, ಗ್ಲಾನ್ಸಿಲ ಫೆರ್ನಾಂಡೀಸ್, ಜೋಸೆಫ್ ಡಿ ಸೋಜಾ, ಗ್ಲಾನೆಟ್ ಫೆರ್ನಾಂಡಿಸ್, ಸಚಿನ್ ಪ್ರಸನ್ನ, ವಿನಯ್ ಜೋಯ್ ಆಲ್ವಾರಿಸ್, ಜೀವನ್ ಕ್ಲಿಫರ್ಡ್ ಡಿಸೋಜ, ನಾಗೇಂದ್ರ ಗಣಪತಿ, ಅವಿಶ್ ಡಿಸೋಜ, ಜೋಯ್ ಸನ್ ಲೂವಿಸ್ ಎಂಬವರಿಗೆ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ವಂಚಿಸಲಾಗಿದೆ.
ಲೀನಾ ಅವರು ಫೆ.2ರಿಂದ ಮಾ.12ರ ವರೆಗೆ ಹಂತ ಹಂತವಾಗಿ ಗೂಗಲ್ ಪೇ ಮೂಲಕ ಒಟ್ಟು ರೂ. 2,82,000/- ಹಣವನ್ನು ಪಡೆದು, ನಂತರ ಉದ್ಯೋಗವನ್ನು ಕೊಡಿಸದೆ ವಂಚಿಸಿದ್ದಾರೆ. ದೂರುದಾರರು ಹಣವನ್ನು ವಾಪಸ್ ಕೇಳಿದರೂ ಹಿಂತಿರುಗಿಸದ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತರು ದೂರು ನೀಡಿದ್ದಾರೆ.
Mangalore 12 cheated of job offer in abroad, cheating case registered against Leena Lobo in Ullal police station.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am