ಬ್ರೇಕಿಂಗ್ ನ್ಯೂಸ್
26-10-20 12:00 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 26: ಇಲಿಗಳನ್ನು ಕೊಲ್ಲಲು ವಿಷ ಬೆರೆಸಿ ಇಟ್ಟಿದ್ದ ಪಪ್ಪಾಯಿ ಹಣ್ಣನ್ನು ತಿಂದು ಮಹಿಳೆ ಮೃತಪಟ್ಟ ಘಟನೆ ತಾಲೂಕಿನ ಕುದಿ ಗ್ರಾಮದ ದೇವರಗುಂಡ ಎಂಬಲ್ಲಿ ನಡೆದಿದೆ.
ದೇವರಗುಂಡ ನಿವಾಸಿ ವಾಮನ ನಾಯ್ಕ ಎಂಬವರ ಪತ್ನಿ ಶ್ರೀಮತಿ(43) ಮೃತಪಟ್ಟ ಮಹಿಳೆ. ಘಟನೆ ಬಗ್ಗೆ ಮೃತರ ಪುತ್ರಿ ವಿದ್ಯಾಶ್ರೀ ನೀಡಿರುವ ದೂರಿನಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಪರೀತ ಇಲಿಗಳ ಕಾಟ ಇರುವುದರಿಂದ ಅ.19ರಂದು ಪಪ್ಪಾಯಿ ಹಣ್ಣಿನಲ್ಲಿ ವಿಷ ಬೆರೆಸಿ ಇಡಲಾಗಿತ್ತು. ಇದರ ಅರಿವಿಲ್ಲದೆ ತನ್ನ ತಾಯಿ ಪಪ್ಪಾಯಿ ಹಣ್ಣಿನ ತುಂಡುಗಳನ್ನು ತಿಂದಿದ್ದಾರೆ. ಇದರಿಂದ ಮರುದಿನ ಅವರಿಗೆ ಹೊಟ್ಟೆನೋವು ಕಾಣಿಸಿತ್ತು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಮತಿ ಚಿಕಿತ್ಸೆಗೆ ಸ್ಪಂದಿಸದೆ ಅ.24ರಂದು ಸಂಜೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Woman dies after eating Papaya which had rat poison in it. The deceased has been identified as Shrimathi (43) from Udupi.
20-09-24 11:59 am
HK News Desk
Dinesh Gundu Rao: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ...
19-09-24 10:42 pm
BJP MLA Munirathna, honeytrap, Blackmail: ಏಡ್...
19-09-24 08:42 pm
N Santosh Hegde: ಭ್ರಷ್ಟಾಚಾರ ಮಿತಿಮೀರಿದರೆ ದೇಶದಲ...
19-09-24 08:07 pm
Zameer Ahmed, Palestinian flag: ಪ್ಯಾಲೆಸ್ತೀನ್...
19-09-24 08:03 pm
19-09-24 09:51 pm
HK News Desk
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
ಜಿಂಬಾಬ್ವೆಯಲ್ಲಿ ಭೀಕರ ಬರ ; ಜನರ ಹಸಿವು ನೀಗಿಸಲು ನ...
18-09-24 11:03 am
19-09-24 11:12 pm
Mangalore Correspondent
Lokayukta, Kinnigoli, Crime: ಗುತ್ತಿಗೆದಾರರಿಂದ...
19-09-24 10:38 pm
Mangalore, Off roading, Car: 20-21ರಂದು ಮುಡಿಪಿ...
19-09-24 09:08 pm
By elections, Kota Srinivas Poojary; ಕೋಟರಿಂದ...
19-09-24 04:53 pm
Mcc elections, Manoj Kumar mayor: ಮಂಗಳೂರು ಪಾಲ...
19-09-24 03:39 pm
20-09-24 11:55 am
HK News Desk
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am