ಬ್ರೇಕಿಂಗ್ ನ್ಯೂಸ್
26-10-20 12:00 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 26: ಇಲಿಗಳನ್ನು ಕೊಲ್ಲಲು ವಿಷ ಬೆರೆಸಿ ಇಟ್ಟಿದ್ದ ಪಪ್ಪಾಯಿ ಹಣ್ಣನ್ನು ತಿಂದು ಮಹಿಳೆ ಮೃತಪಟ್ಟ ಘಟನೆ ತಾಲೂಕಿನ ಕುದಿ ಗ್ರಾಮದ ದೇವರಗುಂಡ ಎಂಬಲ್ಲಿ ನಡೆದಿದೆ.
ದೇವರಗುಂಡ ನಿವಾಸಿ ವಾಮನ ನಾಯ್ಕ ಎಂಬವರ ಪತ್ನಿ ಶ್ರೀಮತಿ(43) ಮೃತಪಟ್ಟ ಮಹಿಳೆ. ಘಟನೆ ಬಗ್ಗೆ ಮೃತರ ಪುತ್ರಿ ವಿದ್ಯಾಶ್ರೀ ನೀಡಿರುವ ದೂರಿನಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಪರೀತ ಇಲಿಗಳ ಕಾಟ ಇರುವುದರಿಂದ ಅ.19ರಂದು ಪಪ್ಪಾಯಿ ಹಣ್ಣಿನಲ್ಲಿ ವಿಷ ಬೆರೆಸಿ ಇಡಲಾಗಿತ್ತು. ಇದರ ಅರಿವಿಲ್ಲದೆ ತನ್ನ ತಾಯಿ ಪಪ್ಪಾಯಿ ಹಣ್ಣಿನ ತುಂಡುಗಳನ್ನು ತಿಂದಿದ್ದಾರೆ. ಇದರಿಂದ ಮರುದಿನ ಅವರಿಗೆ ಹೊಟ್ಟೆನೋವು ಕಾಣಿಸಿತ್ತು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಮತಿ ಚಿಕಿತ್ಸೆಗೆ ಸ್ಪಂದಿಸದೆ ಅ.24ರಂದು ಸಂಜೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Woman dies after eating Papaya which had rat poison in it. The deceased has been identified as Shrimathi (43) from Udupi.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 03:19 pm
Mangalore Correspondent
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
17-09-25 02:46 pm
Udupi Correspondent
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm