ಬ್ರೇಕಿಂಗ್ ನ್ಯೂಸ್
13-04-23 03:07 pm Udupi Correspondent ಕರಾವಳಿ
ಉಡುಪಿ, ಎ.13: ಮಂಗಳೂರಿನಿಂದ ಕೊಲ್ಲೂರಿಗೆ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿರೂರಿನ ಹೆಲಿಪ್ಯಾಡ್ನಲ್ಲಿ ಹೆಲಿಕಾಪ್ಟರ್ ನಿಂದ ಇಳಿಯುತ್ತಿದ್ದಾಗಲೇ ಪರಿಸರದಲ್ಲಿ ಮುಳಿ ಹುಲ್ಲಿಗೆ ಬೆಂಕಿ ಹತ್ತಿಕೊಂಡು ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.
ಕರಾವಳಿಯಲ್ಲಿ ಟೆಂಪಲ್ ರನ್ ನಡೆಸುತ್ತಿರುವ ಬಸವರಾಜ ಬೊಮ್ಮಾಯಿ ಅವರು ಕೊಲ್ಲೂರಿಗೆ ತೆರಳಲು ಕಾಪ್ಟರ್ ನಲ್ಲಿ ಅರೆಶಿರೂರು ಹೆಲಿಪ್ಯಾಡ್ ಗೆ ಬಂದಿದ್ದಾರೆ. ಹೆಲಿಕಾಪ್ಟರ್ ಇಳಿಯುವ ಸಂದರ್ಭ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಸಿಎಂ ಎಸ್ಕಾರ್ಟ್ ಹೋದ ಬಳಿಕ ಬೆಂಕಿ ಕಾಣಿಸಿದ್ದು ಸ್ಥಳದಲ್ಲಿದ್ದ ಅಗ್ನಿಶಾಮಕ ದಳದವರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಆದರೆ ವಿಐಪಿ ವ್ಯಕ್ತಿ ಬರುವ ಸಂದರ್ಭದಲ್ಲಿ ಹೆಲಿಪ್ಯಾಡ್ ನಲ್ಲಿ ಬೆಂಕಿ ಹತ್ತಿಕೊಂಡಿದ್ದು ಭದ್ರತಾ ಲೋಪ ಅನ್ನುವಂತಾಗಿದೆ.



ಮುಖ್ಯಮಂತ್ರಿ ಮೊದಲಿಗೆ ಮಂಗಳೂರಿನಿಂದ ವಾಹನದಲ್ಲಿ ಕೊಲ್ಲೂರಿಗೆ ಬರಲಿದ್ದಾರೆ ಎಂಬ ಮಾಹಿತಿ ಉಡುಪಿ ಜಿಲ್ಲಾಡಳಿತಕ್ಕೆ ಸಿಕ್ಕಿತ್ತು. ಆದರೆ ಕೊನೆ ಕ್ಷಣದಲ್ಲಿ ಸಿಎಂ ಹೆಲಿಕಾಪ್ಟರ್ನಲ್ಲಿ ಬರುವುದು ಖಾತ್ರಿಯಾಗಿದೆ. ಶಿರೂರಿನ ಹೆಲಿಪ್ಯಾಡ್ ನಲ್ಲಿ ಲ್ಯಾಂಡಿಂಗ್ ಆಗಲು ರೆಡಿ ಮಾಡಲಾಗಿತ್ತು. ತರಾತುರಿಯಲ್ಲಿ ನಿರ್ಧಾರ ಆಗಿದ್ದರಿಂದ ಜಾಗದ ಬಳಿ ಬೆಳೆದಿದ್ದ ಹುಲ್ಲುಗಳನ್ನು ಕತ್ತರಿಸಿರಲಿಲ್ಲ. ಪರಿಣಾಮ ಹೆಲಿಕಾಪ್ಟರ್ ರೆಕ್ಕೆಯ ಗಾಳಿಯಿಂದಾಗಿ ಬಿಸಿಲಿಗೆ ಕಾದಿದ್ದ ಮುಳಿ ಹುಲ್ಲಿಗೆ ಬೆಂಕಿ ಹರಡಿದೆ. ಹೊಗೆಯೊಂದಿಗೆ ಬೆಂಕಿ ಹೊತ್ತಿಕೊಂಡಿದ್ದು ಒಂದು ಕ್ಷಣ ಅಲ್ಲಿದ್ದ ಭದ್ರತಾ ಸಿಬಂದಿ ಅಚ್ಚರಿಗೊಳ್ಳುವಂತಾಯ್ತು. ಆದರೆ ಬೆಂಕಿ ಕಾಣಿಸಿಕೊಳ್ಳುವಷ್ಟರಲ್ಲಿ ಮುಖ್ಯಮಂತ್ರಿ ಅಲ್ಲಿಂದ ಇಳಿದು ವಾಹನದಲ್ಲಿ ಹೋಗಿಯಾಗಿತ್ತು. ಎಸ್ಕಾರ್ಟ್ ವಾಹನವೂ ಹೋದ ನಂತರ ಬೆಂಕಿ ಕಾಣಿಸಿದ್ದು ಸಿಬಂದಿ ಕೂಡಲೇ ನಂದಿಸಿದ್ದಾರೆ.
A minor fire was noticed close to Are Shiroor helipad, near Baindoor in Udupi district, before Karnataka Chief Minister Basavaraj Bommai’s helicopter was to land, on April 13. Fire and Emergency Services personnel put off the fire immediately.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm