ಬ್ರೇಕಿಂಗ್ ನ್ಯೂಸ್
14-04-23 04:18 pm Mangalore Correspondent ಕರಾವಳಿ
ಸುಳ್ಯ, ಎ.14 : ದಿಢೀರ್ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದ ಸುಳ್ಯ ಶಾಸಕ ಅಂಗಾರ ಎರಡೇ ದಿನದಲ್ಲಿ ಉಲ್ಟಾ ಹೊಡೆದಿದ್ದಾರೆ. ಬಿಜೆಪಿ ಟಿಕೆಟ್ ಕೈತಪ್ಪಿದ ನೋವಿನಿಂದ ನಾನು ರಾಜಕೀಯ ನಿವೃತ್ತಿ ಹೇಳಿಕೆ ನೀಡಿದ್ದೆ. ಆದರೆ ನಂತರದಲ್ಲಿ ನನ್ನ ನಿರ್ಧಾರ ಬದಲಾಯಿಸಿದ್ದೇನೆ. ಅಭ್ಯರ್ಥಿ ಭಾಗೀರಥಿ ಗೆಲ್ಲಿಸಲು ಪ್ರಚಾರ ನಡೆಸುತ್ತೇನೆ ಎಂದು ಎಸ್.ಅಂಗಾರ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ನೋವಿನಿಂದಷ್ಟೇ ಆ ರೀತಿ ಹೇಳಿಕೆ ಕೊಟ್ಟಿದ್ದೆ. ಅದನ್ನು ಪೂರ್ತಿಯಾಗಿ ಹಿಂಪಡೆಯುತ್ತೇನೆ. ಪಕ್ಷ ನನಗೆ ಸುದೀರ್ಘ ಅವಧಿಗೆ ಅವಕಾಶ ಕೊಟ್ಟಿದೆ. ಈಗ ಭಾಗೀರಥಿ ಅವರಿಗೆ ಅವಕಾಶ ಕೊಟ್ಟಿದ್ದು ಅವರ ಪರವಾಗಿ ಪ್ರಚಾರಕ್ಕೆ ಹೋಗುತ್ತೇನೆ. ಅವರನ್ನು ಗೆಲ್ಲಿಸುವುದು ನನ್ನ ಹೊಣೆಗಾರಿಕೆ ಎಂದರು.
ಈ ಹಿಂದೆ 1989 ರಿಂದ ನಿರಂತರ ಏಳು ಬಾರಿ ನನಗೆ ಪಕ್ಷ ಅವಕಾಶ ಕೊಟ್ಟಿದೆ. ನಾನೆಂದೂ ನನಗೆ ಬೇಕು ಎಂದು ಕೇಳಿದವನಲ್ಲ. ಶಾಸಕನಾಗಿಯೂ ಲಾಬಿ ನಡೆಸಿದ್ದಿಲ್ಲ. ಸಾರ್ವಜನಿಕ ಜೀವನದಲ್ಲಿ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಮಾಡಿದವನಲ್ಲ. ಈ ಬಾರಿಯೂ ಪಕ್ಷ ಅವಕಾಶ ಕೊಟ್ಟರೆ ಸ್ಪರ್ಧಿಸುತ್ತೇನೆ ಎಂದಿದ್ದೆ ಅಷ್ಟೇ. ಎಪ್ರಿಲ್ 11ರಂದು ರಾತ್ರಿ ಟಿವಿ ನೋಡಿದಾಗ ಆಘಾತವಾಗಿತ್ತು. ಹಾಗಾಗಿ ಮರುದಿನ ರಾಜಕೀಯ ನಿವೃತ್ತಿಯ ಮಾತನಾಡಿದ್ದೆ. ಆದರೆ ಪಕ್ಷವನ್ನು ಬಿಟ್ಟು ಕೊಡುವುದಿಲ್ಲ. ಪಕ್ಷ ಗೆಲ್ಲಿಸುವುದೇ ನನ್ನ ಗುರಿ ಎಂದರು.
Two days after announcing his resignation from active politics, Bharatiya Janata Party (BJP) MLA S Angara on Friday said he made a hasty statement and will now focus on the candidature of Bhagirathi Murulya.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm