ಬ್ರೇಕಿಂಗ್ ನ್ಯೂಸ್
14-04-23 04:18 pm Mangalore Correspondent ಕರಾವಳಿ
ಸುಳ್ಯ, ಎ.14 : ದಿಢೀರ್ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದ ಸುಳ್ಯ ಶಾಸಕ ಅಂಗಾರ ಎರಡೇ ದಿನದಲ್ಲಿ ಉಲ್ಟಾ ಹೊಡೆದಿದ್ದಾರೆ. ಬಿಜೆಪಿ ಟಿಕೆಟ್ ಕೈತಪ್ಪಿದ ನೋವಿನಿಂದ ನಾನು ರಾಜಕೀಯ ನಿವೃತ್ತಿ ಹೇಳಿಕೆ ನೀಡಿದ್ದೆ. ಆದರೆ ನಂತರದಲ್ಲಿ ನನ್ನ ನಿರ್ಧಾರ ಬದಲಾಯಿಸಿದ್ದೇನೆ. ಅಭ್ಯರ್ಥಿ ಭಾಗೀರಥಿ ಗೆಲ್ಲಿಸಲು ಪ್ರಚಾರ ನಡೆಸುತ್ತೇನೆ ಎಂದು ಎಸ್.ಅಂಗಾರ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ನೋವಿನಿಂದಷ್ಟೇ ಆ ರೀತಿ ಹೇಳಿಕೆ ಕೊಟ್ಟಿದ್ದೆ. ಅದನ್ನು ಪೂರ್ತಿಯಾಗಿ ಹಿಂಪಡೆಯುತ್ತೇನೆ. ಪಕ್ಷ ನನಗೆ ಸುದೀರ್ಘ ಅವಧಿಗೆ ಅವಕಾಶ ಕೊಟ್ಟಿದೆ. ಈಗ ಭಾಗೀರಥಿ ಅವರಿಗೆ ಅವಕಾಶ ಕೊಟ್ಟಿದ್ದು ಅವರ ಪರವಾಗಿ ಪ್ರಚಾರಕ್ಕೆ ಹೋಗುತ್ತೇನೆ. ಅವರನ್ನು ಗೆಲ್ಲಿಸುವುದು ನನ್ನ ಹೊಣೆಗಾರಿಕೆ ಎಂದರು.
ಈ ಹಿಂದೆ 1989 ರಿಂದ ನಿರಂತರ ಏಳು ಬಾರಿ ನನಗೆ ಪಕ್ಷ ಅವಕಾಶ ಕೊಟ್ಟಿದೆ. ನಾನೆಂದೂ ನನಗೆ ಬೇಕು ಎಂದು ಕೇಳಿದವನಲ್ಲ. ಶಾಸಕನಾಗಿಯೂ ಲಾಬಿ ನಡೆಸಿದ್ದಿಲ್ಲ. ಸಾರ್ವಜನಿಕ ಜೀವನದಲ್ಲಿ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಮಾಡಿದವನಲ್ಲ. ಈ ಬಾರಿಯೂ ಪಕ್ಷ ಅವಕಾಶ ಕೊಟ್ಟರೆ ಸ್ಪರ್ಧಿಸುತ್ತೇನೆ ಎಂದಿದ್ದೆ ಅಷ್ಟೇ. ಎಪ್ರಿಲ್ 11ರಂದು ರಾತ್ರಿ ಟಿವಿ ನೋಡಿದಾಗ ಆಘಾತವಾಗಿತ್ತು. ಹಾಗಾಗಿ ಮರುದಿನ ರಾಜಕೀಯ ನಿವೃತ್ತಿಯ ಮಾತನಾಡಿದ್ದೆ. ಆದರೆ ಪಕ್ಷವನ್ನು ಬಿಟ್ಟು ಕೊಡುವುದಿಲ್ಲ. ಪಕ್ಷ ಗೆಲ್ಲಿಸುವುದೇ ನನ್ನ ಗುರಿ ಎಂದರು.
Two days after announcing his resignation from active politics, Bharatiya Janata Party (BJP) MLA S Angara on Friday said he made a hasty statement and will now focus on the candidature of Bhagirathi Murulya.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm