ಬ್ರೇಕಿಂಗ್ ನ್ಯೂಸ್
14-04-23 04:29 pm Mangalore Correspondent ಕರಾವಳಿ
ಸುಳ್ಯ, ಎ.14 : ಮಡಿಕೇರಿ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಆರು ಮಂದಿ ಸಾವನಪ್ಪಿದ ಘಟನೆ ಸಂಪಾಜೆ ಬಳಿ ಹೆದ್ದಾರಿಯಲ್ಲಿ ನಡೆದಿದೆ.
ಸುಳ್ಯದಿಂದ ವಿರಾಜಪೇಟೆಗೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಮಡಿಕೇರಿ ಕಡೆಯಿಂದ ಬಂದ ಸ್ವಿಫ್ಟ್ ಕಾರು ಸಂಪಾಜೆ ಪೆಟ್ರೋಲ್ ಪಂಪ್ ನಲ್ಲಿ ಪೆಟ್ರೋಲ್ ಹಾಕಿ ರಸ್ತೆಗೆ ಇಳಿಯುತ್ತಿದ್ದಂತೆ ಸುಳ್ಯದಿಂದ ಮಡಿಕೇರಿಗೆ ಹೋಗುತ್ತಿದ್ದ ಬಸ್ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಗಾಯಗೊಂಡವರನ್ನು ಸುಳ್ಯದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಮೃತಪಟ್ಟಿದ್ದಾರೆ.



ಇದಲ್ಲದೆ, ಕಾರಿನಲ್ಲಿದ್ದ ಮೂವರು ಮಕ್ಕಳು, ಇಬ್ಬರು ಮಹಿಳೆಯರು, ಓರ್ವ ಗಂಡಸು ಮೃತಪಟ್ಟಿದ್ದಾರೆ. ಮೃತದೇಹ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಹಾಗೂ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಕಾರಿನಲ್ಲಿ ಒಟ್ಟು 8 ಮಂದಿ ಇದ್ದರು ಎಂದು ಹೇಳಲಾಗಿದೆ. ಒಬ್ಬ ಗಂಡಸು ಮತ್ತು ಮಗು ಗಂಭೀರ ಸ್ಥಿತಿಯಲ್ಲಿ ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿದ್ದವರು ಮಂಡ್ಯ ಮೂಲದ ಮಳವಳ್ಳಿಯವರು ಎಂದು ತಿಳಿದುಬಂದಿದೆ.
Sampaje accident, Six people killed and two seriously injured after a KSRTC bus collided with a car in Sampaje on Friday, April 14.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
31-10-25 10:57 pm
Mangalore Correspondent
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm