ಬ್ರೇಕಿಂಗ್ ನ್ಯೂಸ್
14-04-23 04:29 pm Mangalore Correspondent ಕರಾವಳಿ
ಸುಳ್ಯ, ಎ.14 : ಮಡಿಕೇರಿ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಆರು ಮಂದಿ ಸಾವನಪ್ಪಿದ ಘಟನೆ ಸಂಪಾಜೆ ಬಳಿ ಹೆದ್ದಾರಿಯಲ್ಲಿ ನಡೆದಿದೆ.
ಸುಳ್ಯದಿಂದ ವಿರಾಜಪೇಟೆಗೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಮಡಿಕೇರಿ ಕಡೆಯಿಂದ ಬಂದ ಸ್ವಿಫ್ಟ್ ಕಾರು ಸಂಪಾಜೆ ಪೆಟ್ರೋಲ್ ಪಂಪ್ ನಲ್ಲಿ ಪೆಟ್ರೋಲ್ ಹಾಕಿ ರಸ್ತೆಗೆ ಇಳಿಯುತ್ತಿದ್ದಂತೆ ಸುಳ್ಯದಿಂದ ಮಡಿಕೇರಿಗೆ ಹೋಗುತ್ತಿದ್ದ ಬಸ್ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಗಾಯಗೊಂಡವರನ್ನು ಸುಳ್ಯದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಮೃತಪಟ್ಟಿದ್ದಾರೆ.



ಇದಲ್ಲದೆ, ಕಾರಿನಲ್ಲಿದ್ದ ಮೂವರು ಮಕ್ಕಳು, ಇಬ್ಬರು ಮಹಿಳೆಯರು, ಓರ್ವ ಗಂಡಸು ಮೃತಪಟ್ಟಿದ್ದಾರೆ. ಮೃತದೇಹ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಹಾಗೂ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಕಾರಿನಲ್ಲಿ ಒಟ್ಟು 8 ಮಂದಿ ಇದ್ದರು ಎಂದು ಹೇಳಲಾಗಿದೆ. ಒಬ್ಬ ಗಂಡಸು ಮತ್ತು ಮಗು ಗಂಭೀರ ಸ್ಥಿತಿಯಲ್ಲಿ ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿದ್ದವರು ಮಂಡ್ಯ ಮೂಲದ ಮಳವಳ್ಳಿಯವರು ಎಂದು ತಿಳಿದುಬಂದಿದೆ.
Sampaje accident, Six people killed and two seriously injured after a KSRTC bus collided with a car in Sampaje on Friday, April 14.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 11:44 am
HK News Desk
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 10:59 am
Mangalore Correspondent
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm