ಬ್ರೇಕಿಂಗ್ ನ್ಯೂಸ್
15-04-23 12:44 pm Mangalore Correspondent ಕರಾವಳಿ
ಬೆಳ್ತಂಗಡಿ, ಎ.15 : ಬೆಳ್ತಂಗಡಿ ಚುನಾವಣಾ ಅಖಾಡಕ್ಕೆ ನಟ ವಿಜಯ ರಾಘವೇಂದ್ರ ಎಂಟ್ರಿಯಾಗಿದ್ದಾರೆ. ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪರ ನಟ ವಿಜಯ ರಾಘವೇಂದ್ರ ಬೆಂಬಲ ಸೂಚಿಸಿದ್ದು ಪ್ರಚಾರ ಆರಂಭಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಟ ವಿಜಯ ರಾಘವೇಂದ್ರ ಪತ್ನಿಯ ಸೋದರನಾಗಿದ್ದು ಸಂಬಂಧದಲ್ಲಿ ಬಾಮೈದ. ಹೀಗಾಗಿ ಕುಟುಂಬ ಸಮೇತರಾಗಿ ರಕ್ಷಿತ್ ಶಿವರಾಂ ಪರ ಬೆಂಬಲ ಸೂಚಿಸಲು ವಿಜಯ ರಾಘವೇಂದ್ರ ಬೆಳ್ತಂಗಡಿಗೆ ಆಗಮಿಸಿದ್ದಾರೆ. ಏಪ್ರಿಲ್ 17 ರಂದು ರಕ್ಷಿತ್ ನಾಮಪತ್ರ ಸಲ್ಲಿಸಲಿದ್ದು ಈ ವೇಳೆ ರಕ್ಷಿತ್ ಶಿವರಾಂ ಜೊತೆ ವಿಜಯ ರಾಘವೇಂದ್ರ ಸಾಥ್ ಕೊಡಲಿದ್ದಾರೆ.

ರಾಜಕೀಯ ಎಂಟ್ರಿ ಬಗ್ಗೆ ವಿಜಯ ರಾಘವೇಂದ್ರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು ರಕ್ಷಿತ್ ಶಿವರಾಂ ನನ್ನ ಬಾಮೈದ. ಅವರ ಪರ ನಿಲ್ಲುವುದು ನನ್ನ ಕರ್ತವ್ಯವಾಗಿದ್ದು ನಾನು ರಕ್ಷಿತ್ ಶಿವರಾಂ ಪರವಾಗಿ ಬಂದಿದ್ದೇನೆ. ರಕ್ಷಿತ್ ಶಿವರಾಂ ನಮ್ಮ ಮನೆಯವರು. ನಾನು ರಕ್ಷಿತ್ ಅವರ ಪ್ರತಿ ಕೆಲಸದಲ್ಲಿ ಅವರ ಜೊತೆ ನಿಂತಿದ್ದೇನೆ. ಅವರು ನನ್ನ ಜೊತೆ ಬಲವಾಗಿ ನಿಂತಿದ್ದರು. ಅ ಪಕ್ಷ ಈ ಪಕ್ಷ ಅಂತ ಅಲ್ಲ ನಮಗೆ ರಕ್ಷಿತ್ ಮುಖ್ಯ ಎಂದು ನಟ ವಿಜಯ ರಾಘವೇಂದ್ರ ಹೇಳಿಕೆ ನೀಡಿದ್ದಾರೆ.
Acror Vijay Raghavendra to campaign for Rakshith Shivaram in Belthangady.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am