ಬ್ರೇಕಿಂಗ್ ನ್ಯೂಸ್
 
            
                        15-04-23 12:44 pm Mangalore Correspondent ಕರಾವಳಿ
 
            ಬೆಳ್ತಂಗಡಿ, ಎ.15 : ಬೆಳ್ತಂಗಡಿ ಚುನಾವಣಾ ಅಖಾಡಕ್ಕೆ ನಟ ವಿಜಯ ರಾಘವೇಂದ್ರ ಎಂಟ್ರಿಯಾಗಿದ್ದಾರೆ. ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪರ ನಟ ವಿಜಯ ರಾಘವೇಂದ್ರ ಬೆಂಬಲ ಸೂಚಿಸಿದ್ದು ಪ್ರಚಾರ ಆರಂಭಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಟ ವಿಜಯ ರಾಘವೇಂದ್ರ ಪತ್ನಿಯ ಸೋದರನಾಗಿದ್ದು ಸಂಬಂಧದಲ್ಲಿ ಬಾಮೈದ. ಹೀಗಾಗಿ ಕುಟುಂಬ ಸಮೇತರಾಗಿ ರಕ್ಷಿತ್ ಶಿವರಾಂ ಪರ ಬೆಂಬಲ ಸೂಚಿಸಲು ವಿಜಯ ರಾಘವೇಂದ್ರ ಬೆಳ್ತಂಗಡಿಗೆ ಆಗಮಿಸಿದ್ದಾರೆ. ಏಪ್ರಿಲ್ 17 ರಂದು ರಕ್ಷಿತ್ ನಾಮಪತ್ರ ಸಲ್ಲಿಸಲಿದ್ದು ಈ ವೇಳೆ ರಕ್ಷಿತ್ ಶಿವರಾಂ ಜೊತೆ ವಿಜಯ ರಾಘವೇಂದ್ರ ಸಾಥ್ ಕೊಡಲಿದ್ದಾರೆ.

ರಾಜಕೀಯ ಎಂಟ್ರಿ ಬಗ್ಗೆ ವಿಜಯ ರಾಘವೇಂದ್ರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು ರಕ್ಷಿತ್ ಶಿವರಾಂ ನನ್ನ ಬಾಮೈದ. ಅವರ ಪರ ನಿಲ್ಲುವುದು ನನ್ನ ಕರ್ತವ್ಯವಾಗಿದ್ದು ನಾನು ರಕ್ಷಿತ್ ಶಿವರಾಂ ಪರವಾಗಿ ಬಂದಿದ್ದೇನೆ. ರಕ್ಷಿತ್ ಶಿವರಾಂ ನಮ್ಮ ಮನೆಯವರು. ನಾನು ರಕ್ಷಿತ್ ಅವರ ಪ್ರತಿ ಕೆಲಸದಲ್ಲಿ ಅವರ ಜೊತೆ ನಿಂತಿದ್ದೇನೆ. ಅವರು ನನ್ನ ಜೊತೆ ಬಲವಾಗಿ ನಿಂತಿದ್ದರು. ಅ ಪಕ್ಷ ಈ ಪಕ್ಷ ಅಂತ ಅಲ್ಲ ನಮಗೆ ರಕ್ಷಿತ್ ಮುಖ್ಯ ಎಂದು ನಟ ವಿಜಯ ರಾಘವೇಂದ್ರ ಹೇಳಿಕೆ ನೀಡಿದ್ದಾರೆ.
 
            
            
            Acror Vijay Raghavendra to campaign for Rakshith Shivaram in Belthangady.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm