ಬ್ರೇಕಿಂಗ್ ನ್ಯೂಸ್
15-04-23 12:44 pm Mangalore Correspondent ಕರಾವಳಿ
ಬೆಳ್ತಂಗಡಿ, ಎ.15 : ಬೆಳ್ತಂಗಡಿ ಚುನಾವಣಾ ಅಖಾಡಕ್ಕೆ ನಟ ವಿಜಯ ರಾಘವೇಂದ್ರ ಎಂಟ್ರಿಯಾಗಿದ್ದಾರೆ. ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪರ ನಟ ವಿಜಯ ರಾಘವೇಂದ್ರ ಬೆಂಬಲ ಸೂಚಿಸಿದ್ದು ಪ್ರಚಾರ ಆರಂಭಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಟ ವಿಜಯ ರಾಘವೇಂದ್ರ ಪತ್ನಿಯ ಸೋದರನಾಗಿದ್ದು ಸಂಬಂಧದಲ್ಲಿ ಬಾಮೈದ. ಹೀಗಾಗಿ ಕುಟುಂಬ ಸಮೇತರಾಗಿ ರಕ್ಷಿತ್ ಶಿವರಾಂ ಪರ ಬೆಂಬಲ ಸೂಚಿಸಲು ವಿಜಯ ರಾಘವೇಂದ್ರ ಬೆಳ್ತಂಗಡಿಗೆ ಆಗಮಿಸಿದ್ದಾರೆ. ಏಪ್ರಿಲ್ 17 ರಂದು ರಕ್ಷಿತ್ ನಾಮಪತ್ರ ಸಲ್ಲಿಸಲಿದ್ದು ಈ ವೇಳೆ ರಕ್ಷಿತ್ ಶಿವರಾಂ ಜೊತೆ ವಿಜಯ ರಾಘವೇಂದ್ರ ಸಾಥ್ ಕೊಡಲಿದ್ದಾರೆ.

ರಾಜಕೀಯ ಎಂಟ್ರಿ ಬಗ್ಗೆ ವಿಜಯ ರಾಘವೇಂದ್ರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು ರಕ್ಷಿತ್ ಶಿವರಾಂ ನನ್ನ ಬಾಮೈದ. ಅವರ ಪರ ನಿಲ್ಲುವುದು ನನ್ನ ಕರ್ತವ್ಯವಾಗಿದ್ದು ನಾನು ರಕ್ಷಿತ್ ಶಿವರಾಂ ಪರವಾಗಿ ಬಂದಿದ್ದೇನೆ. ರಕ್ಷಿತ್ ಶಿವರಾಂ ನಮ್ಮ ಮನೆಯವರು. ನಾನು ರಕ್ಷಿತ್ ಅವರ ಪ್ರತಿ ಕೆಲಸದಲ್ಲಿ ಅವರ ಜೊತೆ ನಿಂತಿದ್ದೇನೆ. ಅವರು ನನ್ನ ಜೊತೆ ಬಲವಾಗಿ ನಿಂತಿದ್ದರು. ಅ ಪಕ್ಷ ಈ ಪಕ್ಷ ಅಂತ ಅಲ್ಲ ನಮಗೆ ರಕ್ಷಿತ್ ಮುಖ್ಯ ಎಂದು ನಟ ವಿಜಯ ರಾಘವೇಂದ್ರ ಹೇಳಿಕೆ ನೀಡಿದ್ದಾರೆ.
Acror Vijay Raghavendra to campaign for Rakshith Shivaram in Belthangady.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am