ಬ್ರೇಕಿಂಗ್ ನ್ಯೂಸ್
15-04-23 12:44 pm Mangalore Correspondent ಕರಾವಳಿ
ಬೆಳ್ತಂಗಡಿ, ಎ.15 : ಬೆಳ್ತಂಗಡಿ ಚುನಾವಣಾ ಅಖಾಡಕ್ಕೆ ನಟ ವಿಜಯ ರಾಘವೇಂದ್ರ ಎಂಟ್ರಿಯಾಗಿದ್ದಾರೆ. ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪರ ನಟ ವಿಜಯ ರಾಘವೇಂದ್ರ ಬೆಂಬಲ ಸೂಚಿಸಿದ್ದು ಪ್ರಚಾರ ಆರಂಭಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಟ ವಿಜಯ ರಾಘವೇಂದ್ರ ಪತ್ನಿಯ ಸೋದರನಾಗಿದ್ದು ಸಂಬಂಧದಲ್ಲಿ ಬಾಮೈದ. ಹೀಗಾಗಿ ಕುಟುಂಬ ಸಮೇತರಾಗಿ ರಕ್ಷಿತ್ ಶಿವರಾಂ ಪರ ಬೆಂಬಲ ಸೂಚಿಸಲು ವಿಜಯ ರಾಘವೇಂದ್ರ ಬೆಳ್ತಂಗಡಿಗೆ ಆಗಮಿಸಿದ್ದಾರೆ. ಏಪ್ರಿಲ್ 17 ರಂದು ರಕ್ಷಿತ್ ನಾಮಪತ್ರ ಸಲ್ಲಿಸಲಿದ್ದು ಈ ವೇಳೆ ರಕ್ಷಿತ್ ಶಿವರಾಂ ಜೊತೆ ವಿಜಯ ರಾಘವೇಂದ್ರ ಸಾಥ್ ಕೊಡಲಿದ್ದಾರೆ.

ರಾಜಕೀಯ ಎಂಟ್ರಿ ಬಗ್ಗೆ ವಿಜಯ ರಾಘವೇಂದ್ರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು ರಕ್ಷಿತ್ ಶಿವರಾಂ ನನ್ನ ಬಾಮೈದ. ಅವರ ಪರ ನಿಲ್ಲುವುದು ನನ್ನ ಕರ್ತವ್ಯವಾಗಿದ್ದು ನಾನು ರಕ್ಷಿತ್ ಶಿವರಾಂ ಪರವಾಗಿ ಬಂದಿದ್ದೇನೆ. ರಕ್ಷಿತ್ ಶಿವರಾಂ ನಮ್ಮ ಮನೆಯವರು. ನಾನು ರಕ್ಷಿತ್ ಅವರ ಪ್ರತಿ ಕೆಲಸದಲ್ಲಿ ಅವರ ಜೊತೆ ನಿಂತಿದ್ದೇನೆ. ಅವರು ನನ್ನ ಜೊತೆ ಬಲವಾಗಿ ನಿಂತಿದ್ದರು. ಅ ಪಕ್ಷ ಈ ಪಕ್ಷ ಅಂತ ಅಲ್ಲ ನಮಗೆ ರಕ್ಷಿತ್ ಮುಖ್ಯ ಎಂದು ನಟ ವಿಜಯ ರಾಘವೇಂದ್ರ ಹೇಳಿಕೆ ನೀಡಿದ್ದಾರೆ.
Acror Vijay Raghavendra to campaign for Rakshith Shivaram in Belthangady.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm