ಬ್ರೇಕಿಂಗ್ ನ್ಯೂಸ್
17-04-23 02:06 pm Mangaluru Correspondent ಕರಾವಳಿ
ಪುತ್ತೂರು, ಎ.17: ಪುತ್ತೂರು ವಿಧಾನಸಭೆ ಕೇತ್ರದಲ್ಲಿ ಬಿಜೆಪಿ ವಿರುದ್ಧ ಬಂಡಾಯ ಎದ್ದಿರುವ ಹಿಂದು ಸಂಘಟನೆ ಮುಖಂಡ ಅರುಣ್ ಪುತ್ತಿಲ ಪುತ್ತೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಪಕ್ಷೇತರನಾಗಿ ಸ್ಪರ್ಧಿಸಿರುವ ಅರುಣ್ ಪುತ್ತಿಲ 15 ಸಾವಿರಕ್ಕೂ ಹೆಚ್ಚು ಯುವ ಕಾರ್ಯಕರ್ತರ ಜೊತೆಗೆ ನಾಮಪತ್ರ ಸಲ್ಲಿಸಿದ್ದಾರೆ.





ಪುತ್ತೂರಿನ ದರ್ಬೆಯಿಂದ ಐದು ಕಿಮೀ ಉದ್ದದ ಮಿನಿ ವಿಧಾನಸೌಧದ ವರೆಗೆ ಪಾದಯಾತ್ರೆ ಜೊತೆಗೆ ಮೆರವಣಿಗೆಯಲ್ಲಿ ತೆರಳಿದ ಅರುಣ್ ಪುತ್ತಿಲ ಅವರನ್ನು ದಾರಿಯುದ್ದಕ್ಕೂ ಕಾರ್ಯಕರ್ತರು ಹೂವಿನ ಮಳೆಗರೆದು ಸ್ವಾಗತಿಸಿದರು.
ನಾಮಪತ್ರ ಸಲ್ಲಿಕೆಗೆ ಮುನ್ನ ಹಿಂದೂ ಸಂಘಟನೆಗಳ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ನಡೆಸಿ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಪುತ್ತೂರಿನಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣ ಹಿಂದು ಮುಖಂಡ ಅರುಣ್ ಪುತ್ತಿಲ ಬಂಡಾಯ ಎದ್ದಿದ್ದು ಬಿಜೆಪಿ ವಿರುದ್ಧವೇ ತೊಡೆ ತಟ್ಟಿದ್ದಾರೆ.
Mangalore Thousnads gather in support of Arun Kumar Puthila in Puttur over nomination. Mr. Puthila said he decided to contest as independent in order to fight for the cause of Hindutva. “I have decided to contest as independent there was demand by Sangh Parivar leaders and activists that they need their representative in the Assembly.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm