ಬ್ರೇಕಿಂಗ್ ನ್ಯೂಸ್
17-04-23 02:06 pm Mangaluru Correspondent ಕರಾವಳಿ
ಪುತ್ತೂರು, ಎ.17: ಪುತ್ತೂರು ವಿಧಾನಸಭೆ ಕೇತ್ರದಲ್ಲಿ ಬಿಜೆಪಿ ವಿರುದ್ಧ ಬಂಡಾಯ ಎದ್ದಿರುವ ಹಿಂದು ಸಂಘಟನೆ ಮುಖಂಡ ಅರುಣ್ ಪುತ್ತಿಲ ಪುತ್ತೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಪಕ್ಷೇತರನಾಗಿ ಸ್ಪರ್ಧಿಸಿರುವ ಅರುಣ್ ಪುತ್ತಿಲ 15 ಸಾವಿರಕ್ಕೂ ಹೆಚ್ಚು ಯುವ ಕಾರ್ಯಕರ್ತರ ಜೊತೆಗೆ ನಾಮಪತ್ರ ಸಲ್ಲಿಸಿದ್ದಾರೆ.





ಪುತ್ತೂರಿನ ದರ್ಬೆಯಿಂದ ಐದು ಕಿಮೀ ಉದ್ದದ ಮಿನಿ ವಿಧಾನಸೌಧದ ವರೆಗೆ ಪಾದಯಾತ್ರೆ ಜೊತೆಗೆ ಮೆರವಣಿಗೆಯಲ್ಲಿ ತೆರಳಿದ ಅರುಣ್ ಪುತ್ತಿಲ ಅವರನ್ನು ದಾರಿಯುದ್ದಕ್ಕೂ ಕಾರ್ಯಕರ್ತರು ಹೂವಿನ ಮಳೆಗರೆದು ಸ್ವಾಗತಿಸಿದರು.
ನಾಮಪತ್ರ ಸಲ್ಲಿಕೆಗೆ ಮುನ್ನ ಹಿಂದೂ ಸಂಘಟನೆಗಳ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ನಡೆಸಿ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಪುತ್ತೂರಿನಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣ ಹಿಂದು ಮುಖಂಡ ಅರುಣ್ ಪುತ್ತಿಲ ಬಂಡಾಯ ಎದ್ದಿದ್ದು ಬಿಜೆಪಿ ವಿರುದ್ಧವೇ ತೊಡೆ ತಟ್ಟಿದ್ದಾರೆ.
Mangalore Thousnads gather in support of Arun Kumar Puthila in Puttur over nomination. Mr. Puthila said he decided to contest as independent in order to fight for the cause of Hindutva. “I have decided to contest as independent there was demand by Sangh Parivar leaders and activists that they need their representative in the Assembly.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am