ಬ್ರೇಕಿಂಗ್ ನ್ಯೂಸ್
17-04-23 09:34 pm Mangalore Correspondent ಕರಾವಳಿ
ಮೂಡುಬಿದ್ರೆ, ಎ.17: ಮೂಲ್ಕಿ– ಮೂಡುಬಿದಿರೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರ್ಯಕರ್ತರ ಅದ್ದೂರಿ ಮೆರವಣಿಗೆಯಲ್ಲಿ ಬಂದು ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಪಕ್ಷದ ಕಾರ್ಯಕರ್ತರ ಜೊತೆಗೆ ಬೃಹತ್ ಮೆರವಣಿಗೆಯಲ್ಲಿ ಆಗಮಿಸಿದ ಮಿಥುನ್ ರೈ ಮೂಡುಬಿದ್ರೆ ತಾಲೂಕು ಆಡಳಿತಸೌಧಕ್ಕೆ ಬಂದು ನಾಮಪತ್ರ ಸಲ್ಲಿಸಿದರು. ಬೆಳಗ್ಗೆ ಮೂಡಬಿದ್ರೆ ಸ್ವರಾಜ್ಯ ಮೈದಾನದಲ್ಲಿರುವ ಮಹಮ್ಮಾಯಿ ದೇವರ ದರ್ಶನ ಪಡೆದ ಮಿಥುನ್ ರೈ, ತಾಸೆ, ಹುಲಿವೇಷಗಳ ಕುಣಿತ, ಚೆಂಡೆ, ವಾದ್ಯ ಘೋಷಗಳೊಂದಿಗೆ ಮೆರವಣಿಗೆಯಲ್ಲಿ ತೆರದ ಜೀಪ್ ನಲ್ಲಿ ಸಾಗಿ ಬಂದಿದ್ದು ದಾರಿಯುದ್ದಕ್ಕೂ ಹೂವಿನ ಹಾರ, ಹೂಮಳೆಗರೆದು ಮಿಥುನ್ ರೈಯನ್ನು ಸ್ವಾಗತಿಸಿದರು.



ಈ ವೇಳೆ ಮಾತನಾಡಿದ ಮಿಥುನ್ ರೈ, ದ.ಕ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮು ಸಂಘರ್ಷಕ್ಕೆ ನಿರುದ್ಯೋಗ ಸಮಸ್ಯೆಯೇ ಕಾರಣ. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರು ನನ್ನನ್ನು ಶಾಸಕನಾಗಿ ಚುನಾಯಿಸಿದಲ್ಲಿ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿ ಹಾಗೂ ಸರಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿ ಖಾಸಗಿ ಆಸ್ಪತ್ರೆಗೆ ಸಮಾನವಾದ ಚಿಕಿತ್ಸಾ ಸೌಲಭ್ಯ ಒದಗಿಸುವ ಸಂಕಲ್ಪ ತೊಟ್ಟಿದ್ದೇನೆ. ಜೊತೆಗೆ ಸಮಾಜದಲ್ಲಿ ದ್ವೇಷ ದೂರಮಾಡಿ ಸೌಹಾರ್ದ ವಾತಾವರಣ ಮೂಡಿಸುತ್ತೇನೆ ಎಂದು ಹೇಳಿದರು.
Mangalore, Moodbidri Congress candidate Mithun Rai files nomination, huge procession held
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am