ಬ್ರೇಕಿಂಗ್ ನ್ಯೂಸ್
18-04-23 02:14 pm Mangalore Correspondent ಕರಾವಳಿ
ಮಂಗಳೂರು, ಎ.18: ಮಂಗಳೂರು ಶಾಸಕ ವೇದವ್ಯಾಸ್ ಕಾಮತ್ ಸೋಮವಾರ ಎರಡನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು ತಮ್ಮ ಆಸ್ತಿ ವಿವರವನ್ನೂ ಘೋಷಿಸಿಕೊಂಡಿದ್ದಾರೆ. ವೇದವ್ಯಾಸ ಕಾಮತ್ ಮತ್ತು ಪತ್ನಿ ಹೆಸರಿನಲ್ಲಿ ಒಟ್ಟು 39 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾಗಿ ಹೇಳಿದ್ದು ತಮ್ಮ ಹೆಸರಿನಲ್ಲಿ ಯಾವುದೇ ವಾಹನ ಹೊಂದಿಲ್ಲ ಎಂದಿದ್ದಾರೆ.
ವೇದವ್ಯಾಸ ಕಾಮತ್ ಕೈಯಲ್ಲಿ 3 ಲಕ್ಷ ರೂ. ನಗದು, ವಿವಿಧ ಬ್ಯಾಂಕ್ಗಳಲ್ಲಿ ಠೇವಣಿ, ಉಳಿತಾಯ ಖಾತೆ, ಹೊರ ಸಾಲ ನೀಡಿಕೆ, ಚಿನ್ನಾಭರಣ, ವಿವಿಧ ವ್ಯವಹಾರಗಳಲ್ಲಿ ಹೂಡಿಕೆ ಸೇರಿದಂತೆ ಒಟ್ಟು 12,78,23,822.67 ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಪತ್ನಿ ವೃಂದಾ ಕಾಮತ್ ಕೈಯಲ್ಲಿ 1.50 ಲಕ್ಷ ರೂ. ನಗದು ಇದೆ. ಬ್ಯಾಂಕ್ಗಳಲ್ಲಿ ಠೇವಣಿ ಸೇರಿದಂತೆ ಒಟ್ಟು 6,22,45,078.04 ರೂ. ಚರಾಸ್ತಿ ಇದೆ. ವೇದವ್ಯಾಸ ಕಾಮತ್ ಹೆಸರಿನಲ್ಲಿ 11,53,39,000 ರೂ. ಮೌಲ್ಯದ ಸ್ಥಿರಾಸ್ತಿ ಹಾಗೂ ಪತ್ನಿ ಹೆಸರಿನಲ್ಲಿ 8,82,12,500 ರೂ. ಮೌಲ್ಯದ ಸ್ಥಿರಾಸ್ತಿ ಇದೆ. 4,92,67,504 ರೂ. ಸಾಲವನ್ನು ವೇದವ್ಯಾಸ ಕಾಮತ್ ಹೊಂದಿದ್ದು, ಪತ್ನಿ 91,77,143 ರೂ. ಸಾಲವನ್ನು ಹೊಂದಿರುವುದಾಗಿ ತಿಳಿಸಿದ್ದಾರೆ.

ವೇದವ್ಯಾಸ ಕಾಮತ್ ತನ್ನ ಬಳಿ 11.47 ಲಕ್ಷ ರೂ. ಮೌಲ್ಯದ 200 ಗ್ರಾಂ ಚಿನ್ನಾಭರಣ ಹಾಗೂ ಪತ್ನಿ ಬಳಿ 74.55 ಲಕ್ಷ ರೂ. ಮೌಲ್ಯದ 1.30 ಕೆಜಿ ಚಿನ್ನ ಹಾಗೂ 2.44 ಲಕ್ಷ ರೂ. ಮೌಲ್ಯದ ಬೆಳ್ಳಿ ಹೊಂದಿರುವುದಾಗಿ ಘೋಷಿಸಿದ್ದಾರೆ. ಕಾಮತ್ ಅವರು ತಮ್ಮ ಹೆಸರಿನಲ್ಲಿ ಯಾವುದೇ ವಾಹನ ಇಲ್ಲ ಎಂದು ಘೋಷಿಸಿದ್ದಾರೆ.
Mangalore MLA Vedavyas kamath filed nomination, declares assets worth 39 crores in wife’s name.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm