ಬ್ರೇಕಿಂಗ್ ನ್ಯೂಸ್
 
            
                        18-04-23 02:14 pm Mangalore Correspondent ಕರಾವಳಿ
 
            ಮಂಗಳೂರು, ಎ.18: ಮಂಗಳೂರು ಶಾಸಕ ವೇದವ್ಯಾಸ್ ಕಾಮತ್ ಸೋಮವಾರ ಎರಡನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು ತಮ್ಮ ಆಸ್ತಿ ವಿವರವನ್ನೂ ಘೋಷಿಸಿಕೊಂಡಿದ್ದಾರೆ. ವೇದವ್ಯಾಸ ಕಾಮತ್ ಮತ್ತು ಪತ್ನಿ ಹೆಸರಿನಲ್ಲಿ ಒಟ್ಟು 39 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾಗಿ ಹೇಳಿದ್ದು ತಮ್ಮ ಹೆಸರಿನಲ್ಲಿ ಯಾವುದೇ ವಾಹನ ಹೊಂದಿಲ್ಲ ಎಂದಿದ್ದಾರೆ.
ವೇದವ್ಯಾಸ ಕಾಮತ್ ಕೈಯಲ್ಲಿ 3 ಲಕ್ಷ ರೂ. ನಗದು, ವಿವಿಧ ಬ್ಯಾಂಕ್ಗಳಲ್ಲಿ ಠೇವಣಿ, ಉಳಿತಾಯ ಖಾತೆ, ಹೊರ ಸಾಲ ನೀಡಿಕೆ, ಚಿನ್ನಾಭರಣ, ವಿವಿಧ ವ್ಯವಹಾರಗಳಲ್ಲಿ ಹೂಡಿಕೆ ಸೇರಿದಂತೆ ಒಟ್ಟು 12,78,23,822.67 ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಪತ್ನಿ ವೃಂದಾ ಕಾಮತ್ ಕೈಯಲ್ಲಿ 1.50 ಲಕ್ಷ ರೂ. ನಗದು ಇದೆ. ಬ್ಯಾಂಕ್ಗಳಲ್ಲಿ ಠೇವಣಿ ಸೇರಿದಂತೆ ಒಟ್ಟು 6,22,45,078.04 ರೂ. ಚರಾಸ್ತಿ ಇದೆ. ವೇದವ್ಯಾಸ ಕಾಮತ್ ಹೆಸರಿನಲ್ಲಿ 11,53,39,000 ರೂ. ಮೌಲ್ಯದ ಸ್ಥಿರಾಸ್ತಿ ಹಾಗೂ ಪತ್ನಿ ಹೆಸರಿನಲ್ಲಿ 8,82,12,500 ರೂ. ಮೌಲ್ಯದ ಸ್ಥಿರಾಸ್ತಿ ಇದೆ. 4,92,67,504 ರೂ. ಸಾಲವನ್ನು ವೇದವ್ಯಾಸ ಕಾಮತ್ ಹೊಂದಿದ್ದು, ಪತ್ನಿ 91,77,143 ರೂ. ಸಾಲವನ್ನು ಹೊಂದಿರುವುದಾಗಿ ತಿಳಿಸಿದ್ದಾರೆ.

ವೇದವ್ಯಾಸ ಕಾಮತ್ ತನ್ನ ಬಳಿ 11.47 ಲಕ್ಷ ರೂ. ಮೌಲ್ಯದ 200 ಗ್ರಾಂ ಚಿನ್ನಾಭರಣ ಹಾಗೂ ಪತ್ನಿ ಬಳಿ 74.55 ಲಕ್ಷ ರೂ. ಮೌಲ್ಯದ 1.30 ಕೆಜಿ ಚಿನ್ನ ಹಾಗೂ 2.44 ಲಕ್ಷ ರೂ. ಮೌಲ್ಯದ ಬೆಳ್ಳಿ ಹೊಂದಿರುವುದಾಗಿ ಘೋಷಿಸಿದ್ದಾರೆ. ಕಾಮತ್ ಅವರು ತಮ್ಮ ಹೆಸರಿನಲ್ಲಿ ಯಾವುದೇ ವಾಹನ ಇಲ್ಲ ಎಂದು ಘೋಷಿಸಿದ್ದಾರೆ.
 
            
            
            Mangalore MLA Vedavyas kamath filed nomination, declares assets worth 39 crores in wife’s name.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm