ಬ್ರೇಕಿಂಗ್ ನ್ಯೂಸ್
18-04-23 02:14 pm Mangalore Correspondent ಕರಾವಳಿ
ಮಂಗಳೂರು, ಎ.18: ಮಂಗಳೂರು ಶಾಸಕ ವೇದವ್ಯಾಸ್ ಕಾಮತ್ ಸೋಮವಾರ ಎರಡನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು ತಮ್ಮ ಆಸ್ತಿ ವಿವರವನ್ನೂ ಘೋಷಿಸಿಕೊಂಡಿದ್ದಾರೆ. ವೇದವ್ಯಾಸ ಕಾಮತ್ ಮತ್ತು ಪತ್ನಿ ಹೆಸರಿನಲ್ಲಿ ಒಟ್ಟು 39 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾಗಿ ಹೇಳಿದ್ದು ತಮ್ಮ ಹೆಸರಿನಲ್ಲಿ ಯಾವುದೇ ವಾಹನ ಹೊಂದಿಲ್ಲ ಎಂದಿದ್ದಾರೆ.
ವೇದವ್ಯಾಸ ಕಾಮತ್ ಕೈಯಲ್ಲಿ 3 ಲಕ್ಷ ರೂ. ನಗದು, ವಿವಿಧ ಬ್ಯಾಂಕ್ಗಳಲ್ಲಿ ಠೇವಣಿ, ಉಳಿತಾಯ ಖಾತೆ, ಹೊರ ಸಾಲ ನೀಡಿಕೆ, ಚಿನ್ನಾಭರಣ, ವಿವಿಧ ವ್ಯವಹಾರಗಳಲ್ಲಿ ಹೂಡಿಕೆ ಸೇರಿದಂತೆ ಒಟ್ಟು 12,78,23,822.67 ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಪತ್ನಿ ವೃಂದಾ ಕಾಮತ್ ಕೈಯಲ್ಲಿ 1.50 ಲಕ್ಷ ರೂ. ನಗದು ಇದೆ. ಬ್ಯಾಂಕ್ಗಳಲ್ಲಿ ಠೇವಣಿ ಸೇರಿದಂತೆ ಒಟ್ಟು 6,22,45,078.04 ರೂ. ಚರಾಸ್ತಿ ಇದೆ. ವೇದವ್ಯಾಸ ಕಾಮತ್ ಹೆಸರಿನಲ್ಲಿ 11,53,39,000 ರೂ. ಮೌಲ್ಯದ ಸ್ಥಿರಾಸ್ತಿ ಹಾಗೂ ಪತ್ನಿ ಹೆಸರಿನಲ್ಲಿ 8,82,12,500 ರೂ. ಮೌಲ್ಯದ ಸ್ಥಿರಾಸ್ತಿ ಇದೆ. 4,92,67,504 ರೂ. ಸಾಲವನ್ನು ವೇದವ್ಯಾಸ ಕಾಮತ್ ಹೊಂದಿದ್ದು, ಪತ್ನಿ 91,77,143 ರೂ. ಸಾಲವನ್ನು ಹೊಂದಿರುವುದಾಗಿ ತಿಳಿಸಿದ್ದಾರೆ.

ವೇದವ್ಯಾಸ ಕಾಮತ್ ತನ್ನ ಬಳಿ 11.47 ಲಕ್ಷ ರೂ. ಮೌಲ್ಯದ 200 ಗ್ರಾಂ ಚಿನ್ನಾಭರಣ ಹಾಗೂ ಪತ್ನಿ ಬಳಿ 74.55 ಲಕ್ಷ ರೂ. ಮೌಲ್ಯದ 1.30 ಕೆಜಿ ಚಿನ್ನ ಹಾಗೂ 2.44 ಲಕ್ಷ ರೂ. ಮೌಲ್ಯದ ಬೆಳ್ಳಿ ಹೊಂದಿರುವುದಾಗಿ ಘೋಷಿಸಿದ್ದಾರೆ. ಕಾಮತ್ ಅವರು ತಮ್ಮ ಹೆಸರಿನಲ್ಲಿ ಯಾವುದೇ ವಾಹನ ಇಲ್ಲ ಎಂದು ಘೋಷಿಸಿದ್ದಾರೆ.
Mangalore MLA Vedavyas kamath filed nomination, declares assets worth 39 crores in wife’s name.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am