ಬ್ರೇಕಿಂಗ್ ನ್ಯೂಸ್
18-04-23 07:47 pm Mangalore Correspondent ಕರಾವಳಿ
ಮಂಗಳೂರು, ಎ.18 : ನಗರದ ಸ್ಟೇಟ್ ಬ್ಯಾಂಕ್ ವೃತ್ತದ ಬಳಿಯ ಫುಟ್ಬಾಲ್ ಮೈದಾನದ ಪೆವಿಲಿಯನ್ ಹಿಂಭಾಗದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಪಾಂಡೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬಂಟ್ವಾಳ ತಾಲೂಕಿನ ಅಮ್ಮುಂಜೆ ನಿವಾಸಿ ಜನಾರ್ದನ ಪೂಜಾರಿ (32) ಮೃತರು. ಮಂಗಳವಾರ ಸಂಜೆ ಮೈದಾನದ ಬಳಿಯಲ್ಲಿ ಯಾರೋ ಬಿದ್ದು ಮೃತಪಟ್ಟಿದ್ದಾಗಿ ಸಾರ್ವಜನಿಕರು ಪೊಲೀಸ್ ಕಮಿಷನರ್ ಕಚೇರಿಗೆ ಫೋನ್ ಮಾಡಿದ್ದರು. ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಕೂಡಲೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಪಾಂಡೇಶ್ವರ ಪೊಲೀಸರು ಸ್ಥಳದಲ್ಲಿದ್ದ ಸಾರ್ವಜನಿಕರನ್ನು ಪರಿಶೀಲನೆ ನಡೆಸಿದಾಗ, ಜನಾರ್ದನ ಪೂಜಾರಿ ಬಳಿಯಿದ್ದ ಮೊಬೈಲನ್ನು ಕಿತ್ತುಕೊಳ್ಳಲು ಜಗಳ ನಡೆಸಿದ್ದಾರೆ. ಈ ವೇಳೆ, ಪೆವಿಲಿಯನ್ ಮೇಲಿದ್ದ ಜನಾರ್ದನ್ ತಳ್ಳಾಟದಲ್ಲಿ ಮೇಲ್ಭಾಗದಿಂದ ನೆಲಕ್ಕೆ ಬಿದ್ದಿದ್ದಾರೆ. 15 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದವರನ್ನು ಉಳಿದವರು ಅಲ್ಲಿಯೇ ಬಿಟ್ಟು ಹೋಗಿದ್ದಾರೆ. ಬಿಸಿಲಿನ ಧಗೆಯಿಂದ ಜನಾರ್ದನ್ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ನಾಲ್ಕು ಮಂದಿಯನ್ನು ಶಂಕೆಯ ಮೇರೆಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಫುಟ್ಬಾಲ್ ಮೈದಾನದ ಬಳಿ ಅನಾಥರು, ಭಿಕ್ಷುಕರು, ಬೀದಿ ಪೋಕರಿಗಳು, ಕುಡುಕರು ಬಂದು ಸೇರುತ್ತಿದ್ದು ರಾತ್ರಿ ದಿನವೂ ಜಗಳವಾಡುವುದು, ಹೊಡೆದಾಟ ನಡೆಸುವುದು ಕಾಮನ್ ಆಗಿದೆ. ಅಲ್ಲಿಗೆ ರಾತ್ರಿ ಹೊತ್ತಲ್ಲಿ ಸಾರ್ವಜನಿಕ ಪ್ರವೇಶಕ್ಕೆ ನಿಷೇಧ ಹಾಕಬೇಕಿದ್ದರೂ ಪಾಲಿಕೆಯವರು ಗಮನ ಹರಿಸಿಲ್ಲ ಎನ್ನುತ್ತಾರೆ ಪೊಲೀಸರು.
A person hailing from Polali of Bantwala taluk body was found in Mangaluru and the accused has been arrested in a swift action by the police. The murdered person is identified as Janardana Barinja, a resident of Ammunje near Polali.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm