ಬ್ರೇಕಿಂಗ್ ನ್ಯೂಸ್
21-04-23 11:22 pm Mangaluru Correspondent ಕರಾವಳಿ
ಮಂಗಳೂರು, ಎ.21: ಎಂಡೋ ಸಲ್ಫಾನ್ ಸಂತ್ರಸ್ತರಾಗಿ ಅಂಗವೈಕಲ್ಯ ಎದುರಿಸುತ್ತಿರುವ ವಿದ್ಯಾರ್ಥಿಗಳಿಬ್ಬರು ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದು ಸಾಧನೆ ಮಾಡಿದ್ದಾರೆ.
ಕಡಬ ತಾಲೂಕಿನ ರಾಮಕುಂಜ ಸೇವಾಭಾರತಿ ವಿದ್ಯಾಚೇತನ ವಿಶಿಷ್ಟ ಚೇತನ ಶಾಲೆಯಲ್ಲಿ ಕಲಿಯುತ್ತಿರುವ ಮೋಹನ ಮತ್ತು ಪದ್ಮಶೇಖರ ಎಂಬ ವಿದ್ಯಾರ್ಥಿಗಳು ಈ ಸಾಧನೆ ಮಾಡಿದವರು. ಅಣ್ಣು ಪೂಜಾರಿ ಮತ್ತು ವಾರಿಜಾ ದಂಪತಿಯ ಮಗ ಮೋಹನ ದೃಷ್ಟಿ ಸಮಸ್ಯೆ ಹೊಂದಿದ್ದು, ವಿಶೇಷ ಲಿಪಿಯನ್ನು ಬಳಸಿ ಪಿಯುಸಿ ಕಲಿತಿದ್ದಲ್ಲದೆ, ಉಪ್ಪಿನಂಗಡಿ ಕಾಲೇಜಿನಲ್ಲಿ ಪರೀಕ್ಷೆಯನ್ನೂ ಬರೆದಿದ್ದಾರೆ. ಇವರು ತನ್ನ ವೈಕಲ್ಯ ಮೆಟ್ಟಿ ನಿಂತು 74 ಶೇಕಡಾ ಅಂಕ ಪಡೆದು ಗಮನ ಸೆಳೆದಿದ್ದಾರೆ.
ನಾರಾಯಣ ಪೂಜಾರಿ ಮತ್ತು ಶ್ಯಾಮಲಾ ದಂಪತಿಯ ಪುತ್ರ ಪದ್ಮಶೇಖರ ಪರೀಕ್ಷೆ ಬರೆದು 54 ಪರ್ಸೆಂಟ್ ಅಂಕ ಗಳಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸೇವಾ ಭಾರತಿ ಸಂಸ್ಥೆಯವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
Kadaba two Endosulfan students score 74 percentage marks in PUC.
01-04-26 08:56 pm
HK News Staffer
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm