ಬ್ರೇಕಿಂಗ್ ನ್ಯೂಸ್
21-04-23 11:22 pm Mangaluru Correspondent ಕರಾವಳಿ
ಮಂಗಳೂರು, ಎ.21: ಎಂಡೋ ಸಲ್ಫಾನ್ ಸಂತ್ರಸ್ತರಾಗಿ ಅಂಗವೈಕಲ್ಯ ಎದುರಿಸುತ್ತಿರುವ ವಿದ್ಯಾರ್ಥಿಗಳಿಬ್ಬರು ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದು ಸಾಧನೆ ಮಾಡಿದ್ದಾರೆ.
ಕಡಬ ತಾಲೂಕಿನ ರಾಮಕುಂಜ ಸೇವಾಭಾರತಿ ವಿದ್ಯಾಚೇತನ ವಿಶಿಷ್ಟ ಚೇತನ ಶಾಲೆಯಲ್ಲಿ ಕಲಿಯುತ್ತಿರುವ ಮೋಹನ ಮತ್ತು ಪದ್ಮಶೇಖರ ಎಂಬ ವಿದ್ಯಾರ್ಥಿಗಳು ಈ ಸಾಧನೆ ಮಾಡಿದವರು. ಅಣ್ಣು ಪೂಜಾರಿ ಮತ್ತು ವಾರಿಜಾ ದಂಪತಿಯ ಮಗ ಮೋಹನ ದೃಷ್ಟಿ ಸಮಸ್ಯೆ ಹೊಂದಿದ್ದು, ವಿಶೇಷ ಲಿಪಿಯನ್ನು ಬಳಸಿ ಪಿಯುಸಿ ಕಲಿತಿದ್ದಲ್ಲದೆ, ಉಪ್ಪಿನಂಗಡಿ ಕಾಲೇಜಿನಲ್ಲಿ ಪರೀಕ್ಷೆಯನ್ನೂ ಬರೆದಿದ್ದಾರೆ. ಇವರು ತನ್ನ ವೈಕಲ್ಯ ಮೆಟ್ಟಿ ನಿಂತು 74 ಶೇಕಡಾ ಅಂಕ ಪಡೆದು ಗಮನ ಸೆಳೆದಿದ್ದಾರೆ.
ನಾರಾಯಣ ಪೂಜಾರಿ ಮತ್ತು ಶ್ಯಾಮಲಾ ದಂಪತಿಯ ಪುತ್ರ ಪದ್ಮಶೇಖರ ಪರೀಕ್ಷೆ ಬರೆದು 54 ಪರ್ಸೆಂಟ್ ಅಂಕ ಗಳಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸೇವಾ ಭಾರತಿ ಸಂಸ್ಥೆಯವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
Kadaba two Endosulfan students score 74 percentage marks in PUC.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am