ಬ್ರೇಕಿಂಗ್ ನ್ಯೂಸ್
21-04-23 11:22 pm Mangaluru Correspondent ಕರಾವಳಿ
ಮಂಗಳೂರು, ಎ.21: ಎಂಡೋ ಸಲ್ಫಾನ್ ಸಂತ್ರಸ್ತರಾಗಿ ಅಂಗವೈಕಲ್ಯ ಎದುರಿಸುತ್ತಿರುವ ವಿದ್ಯಾರ್ಥಿಗಳಿಬ್ಬರು ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದು ಸಾಧನೆ ಮಾಡಿದ್ದಾರೆ.
ಕಡಬ ತಾಲೂಕಿನ ರಾಮಕುಂಜ ಸೇವಾಭಾರತಿ ವಿದ್ಯಾಚೇತನ ವಿಶಿಷ್ಟ ಚೇತನ ಶಾಲೆಯಲ್ಲಿ ಕಲಿಯುತ್ತಿರುವ ಮೋಹನ ಮತ್ತು ಪದ್ಮಶೇಖರ ಎಂಬ ವಿದ್ಯಾರ್ಥಿಗಳು ಈ ಸಾಧನೆ ಮಾಡಿದವರು. ಅಣ್ಣು ಪೂಜಾರಿ ಮತ್ತು ವಾರಿಜಾ ದಂಪತಿಯ ಮಗ ಮೋಹನ ದೃಷ್ಟಿ ಸಮಸ್ಯೆ ಹೊಂದಿದ್ದು, ವಿಶೇಷ ಲಿಪಿಯನ್ನು ಬಳಸಿ ಪಿಯುಸಿ ಕಲಿತಿದ್ದಲ್ಲದೆ, ಉಪ್ಪಿನಂಗಡಿ ಕಾಲೇಜಿನಲ್ಲಿ ಪರೀಕ್ಷೆಯನ್ನೂ ಬರೆದಿದ್ದಾರೆ. ಇವರು ತನ್ನ ವೈಕಲ್ಯ ಮೆಟ್ಟಿ ನಿಂತು 74 ಶೇಕಡಾ ಅಂಕ ಪಡೆದು ಗಮನ ಸೆಳೆದಿದ್ದಾರೆ.
ನಾರಾಯಣ ಪೂಜಾರಿ ಮತ್ತು ಶ್ಯಾಮಲಾ ದಂಪತಿಯ ಪುತ್ರ ಪದ್ಮಶೇಖರ ಪರೀಕ್ಷೆ ಬರೆದು 54 ಪರ್ಸೆಂಟ್ ಅಂಕ ಗಳಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸೇವಾ ಭಾರತಿ ಸಂಸ್ಥೆಯವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
Kadaba two Endosulfan students score 74 percentage marks in PUC.
03-07-26 01:21 pm
HK News Staffer
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
02-07-26 03:37 pm
HK News Staffer
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
02-07-26 10:53 pm
HK News Desk
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
03-07-26 06:59 pm
HK News Staffer
ಇನ್ಸ್ಟಾ ಗ್ರಾಮ್ ಸ್ಟಾರ್ ಧನ್ಯಾ ಕುಂಬಳೆ ಹೆದ್ದಾರಿ...
03-07-26 04:22 pm
ಬೆಂಗಳೂರಿನಲ್ಲಿ ಡೇಂಜರ್ ಡೇ ಕೇರ್ ; ಪುಟ್ಟ ಮಕ್ಕಳನ್ನ...
03-07-26 02:41 pm
ಮಂಗಳೂರು ಜೈಲಿಗೆ ಹೊರಗಿನಿಂದ ಗಾಂಜಾ ಪೊಟ್ಟಣ ಎಸೆದ ವ್...
03-07-26 12:25 pm
ಉಳ್ಳಾಲದ ಹರೇಕಳದಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ...
02-07-26 10:09 pm