ಬ್ರೇಕಿಂಗ್ ನ್ಯೂಸ್
21-04-23 11:22 pm Mangaluru Correspondent ಕರಾವಳಿ
ಮಂಗಳೂರು, ಎ.21: ಎಂಡೋ ಸಲ್ಫಾನ್ ಸಂತ್ರಸ್ತರಾಗಿ ಅಂಗವೈಕಲ್ಯ ಎದುರಿಸುತ್ತಿರುವ ವಿದ್ಯಾರ್ಥಿಗಳಿಬ್ಬರು ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದು ಸಾಧನೆ ಮಾಡಿದ್ದಾರೆ.
ಕಡಬ ತಾಲೂಕಿನ ರಾಮಕುಂಜ ಸೇವಾಭಾರತಿ ವಿದ್ಯಾಚೇತನ ವಿಶಿಷ್ಟ ಚೇತನ ಶಾಲೆಯಲ್ಲಿ ಕಲಿಯುತ್ತಿರುವ ಮೋಹನ ಮತ್ತು ಪದ್ಮಶೇಖರ ಎಂಬ ವಿದ್ಯಾರ್ಥಿಗಳು ಈ ಸಾಧನೆ ಮಾಡಿದವರು. ಅಣ್ಣು ಪೂಜಾರಿ ಮತ್ತು ವಾರಿಜಾ ದಂಪತಿಯ ಮಗ ಮೋಹನ ದೃಷ್ಟಿ ಸಮಸ್ಯೆ ಹೊಂದಿದ್ದು, ವಿಶೇಷ ಲಿಪಿಯನ್ನು ಬಳಸಿ ಪಿಯುಸಿ ಕಲಿತಿದ್ದಲ್ಲದೆ, ಉಪ್ಪಿನಂಗಡಿ ಕಾಲೇಜಿನಲ್ಲಿ ಪರೀಕ್ಷೆಯನ್ನೂ ಬರೆದಿದ್ದಾರೆ. ಇವರು ತನ್ನ ವೈಕಲ್ಯ ಮೆಟ್ಟಿ ನಿಂತು 74 ಶೇಕಡಾ ಅಂಕ ಪಡೆದು ಗಮನ ಸೆಳೆದಿದ್ದಾರೆ.
ನಾರಾಯಣ ಪೂಜಾರಿ ಮತ್ತು ಶ್ಯಾಮಲಾ ದಂಪತಿಯ ಪುತ್ರ ಪದ್ಮಶೇಖರ ಪರೀಕ್ಷೆ ಬರೆದು 54 ಪರ್ಸೆಂಟ್ ಅಂಕ ಗಳಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸೇವಾ ಭಾರತಿ ಸಂಸ್ಥೆಯವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
Kadaba two Endosulfan students score 74 percentage marks in PUC.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm