ಬ್ರೇಕಿಂಗ್ ನ್ಯೂಸ್
22-04-23 04:53 pm Mangalore Correspondent ಕರಾವಳಿ
ಮಂಗಳೂರು, ಎ.22 : ಚುನಾವಣೆ ಘೋಷಣೆ ಬೆನ್ನಲ್ಲೇ ರಾಜಕಾರಣಿಗಳು, ಚುನಾವಣೆ ಕಣಕ್ಕೆ ನಿಂತ ಅಭ್ಯರ್ಥಿಗಳು ಕೋರ್ಟ್ ಮೊರೆ ಹೋಗುತ್ತಿದ್ದಾರೆ. ಇತ್ತೀಚೆಗೆ ಮುಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ ಕೋರ್ಟಿನಿಂದ ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ ಮಾಡದಂತೆ ತಡೆಯಾಜ್ಞೆ ತಂದಿದ್ದರು. ಇದೀಗ ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಸಕ ವೇದವ್ಯಾಸ್ ಕಾಮತ್ ಸರದಿ.
ಬೇರೆ ಶಾಸಕರ ರೀತಿಯಲ್ಲೇ ವೇದವ್ಯಾಸ ಕಾಮತ್, ಮಂಗಳೂರು ಜೆಎಂಎಫ್ ಕೋರ್ಟಿನಿಂದ ತನ್ನ ವಿರುದ್ಧ ಮಾನಹಾನಿಕರ ವರದಿ, ಚಿತ್ರ, ವಿಡಿಯೋಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದು ಸುದ್ದಿಗೆ ಆಹಾರವಾಗಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಕೆಲವು ಶಾಸಕರನ್ನು ಮಾನಹಾನಿ ಸುದ್ದಿ, ಎಡಿಟೆಡ್ ವಿಡಿಯೋ ಪ್ರಕಟಿಸುವ ಮೂಲಕ ಕೆಲವರು ಬ್ಲಾಕ್ಮೇಲ್ ಮಾಡುತ್ತಾರೆ ಎನ್ನಲಾಗುತ್ತದೆ. ಇದೇ ಕಾರಣಕ್ಕೆ ಈ ರೀತಿಯ ತಡೆಯಾಜ್ಞೆ ತಂದಿರುವುದಾಗಿ ಬಿಜೆಪಿ ಮೂಲಗಳ ಮಾಹಿತಿ.
ಆದರೆ ಚುನಾವಣೆ ಸಂದರ್ಭದಲ್ಲಿ ಈ ರೀತಿ ತಡೆಯಾಜ್ಞೆ ತರುವುದು ಜನರಲ್ಲಿ ಜಿಜ್ಞಾಸೆ ಹುಟ್ಟಿಸುತ್ತದೆ. ಏನೇ ವಿಚಾರ ಇದ್ದರೂ, ಚರ್ಚೆಗೆ ಕಾರಣವಾಗುತ್ತದೆ. ಶಾಸಕ ವೇದವ್ಯಾಸ ಕಾಮತ್ ಆಪ್ತರ ಬಳಿ ಈ ಬಗ್ಗೆ ಕೇಳಿದಾಗ, ಅವರನ್ನು ಕೊಲೆ ಆರೋಪಿಯೆಂದು ಬಿಂಬಿಸಿ ಜಾಲತಾಣದಲ್ಲಿ ಮಾನಹಾನಿ ಆಗುವ ರೀತಿ ಕೆಲವರು ಬಿಂಬಿಸುತ್ತಿದ್ದಾರಂತೆ. ಅದಕ್ಕಾಗಿ ತಡೆಯಾಜ್ಞೆ ತಂದಿದ್ದಾಗಿ ತಿಳಿಸಿದ್ದಾರೆ.
Mangalore BJP south MLA Vedavyas kamath brings Restraining Order against Media Houses after MLA Umanatha Kotian.The BJP Mangaluru South MLA should reveal the reason for bringing a restraining order against 67 media houses from publishing defamatory statements, photos, videos and articles.
03-07-26 01:21 pm
HK News Staffer
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
02-07-26 03:37 pm
HK News Staffer
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
02-07-26 10:53 pm
HK News Desk
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
03-07-26 04:22 pm
HK News Staffer
ಬೆಂಗಳೂರಿನಲ್ಲಿ ಡೇಂಜರ್ ಡೇ ಕೇರ್ ; ಪುಟ್ಟ ಮಕ್ಕಳನ್ನ...
03-07-26 02:41 pm
ಮಂಗಳೂರು ಜೈಲಿಗೆ ಹೊರಗಿನಿಂದ ಗಾಂಜಾ ಪೊಟ್ಟಣ ಎಸೆದ ವ್...
03-07-26 12:25 pm
ಉಳ್ಳಾಲದ ಹರೇಕಳದಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ...
02-07-26 10:09 pm
ಶಂಕರಪುರದಲ್ಲಿ ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ವ...
02-07-26 08:40 pm