ಬ್ರೇಕಿಂಗ್ ನ್ಯೂಸ್
22-04-23 04:53 pm Mangalore Correspondent ಕರಾವಳಿ
ಮಂಗಳೂರು, ಎ.22 : ಚುನಾವಣೆ ಘೋಷಣೆ ಬೆನ್ನಲ್ಲೇ ರಾಜಕಾರಣಿಗಳು, ಚುನಾವಣೆ ಕಣಕ್ಕೆ ನಿಂತ ಅಭ್ಯರ್ಥಿಗಳು ಕೋರ್ಟ್ ಮೊರೆ ಹೋಗುತ್ತಿದ್ದಾರೆ. ಇತ್ತೀಚೆಗೆ ಮುಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ ಕೋರ್ಟಿನಿಂದ ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ ಮಾಡದಂತೆ ತಡೆಯಾಜ್ಞೆ ತಂದಿದ್ದರು. ಇದೀಗ ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಸಕ ವೇದವ್ಯಾಸ್ ಕಾಮತ್ ಸರದಿ.
ಬೇರೆ ಶಾಸಕರ ರೀತಿಯಲ್ಲೇ ವೇದವ್ಯಾಸ ಕಾಮತ್, ಮಂಗಳೂರು ಜೆಎಂಎಫ್ ಕೋರ್ಟಿನಿಂದ ತನ್ನ ವಿರುದ್ಧ ಮಾನಹಾನಿಕರ ವರದಿ, ಚಿತ್ರ, ವಿಡಿಯೋಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದು ಸುದ್ದಿಗೆ ಆಹಾರವಾಗಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಕೆಲವು ಶಾಸಕರನ್ನು ಮಾನಹಾನಿ ಸುದ್ದಿ, ಎಡಿಟೆಡ್ ವಿಡಿಯೋ ಪ್ರಕಟಿಸುವ ಮೂಲಕ ಕೆಲವರು ಬ್ಲಾಕ್ಮೇಲ್ ಮಾಡುತ್ತಾರೆ ಎನ್ನಲಾಗುತ್ತದೆ. ಇದೇ ಕಾರಣಕ್ಕೆ ಈ ರೀತಿಯ ತಡೆಯಾಜ್ಞೆ ತಂದಿರುವುದಾಗಿ ಬಿಜೆಪಿ ಮೂಲಗಳ ಮಾಹಿತಿ.
ಆದರೆ ಚುನಾವಣೆ ಸಂದರ್ಭದಲ್ಲಿ ಈ ರೀತಿ ತಡೆಯಾಜ್ಞೆ ತರುವುದು ಜನರಲ್ಲಿ ಜಿಜ್ಞಾಸೆ ಹುಟ್ಟಿಸುತ್ತದೆ. ಏನೇ ವಿಚಾರ ಇದ್ದರೂ, ಚರ್ಚೆಗೆ ಕಾರಣವಾಗುತ್ತದೆ. ಶಾಸಕ ವೇದವ್ಯಾಸ ಕಾಮತ್ ಆಪ್ತರ ಬಳಿ ಈ ಬಗ್ಗೆ ಕೇಳಿದಾಗ, ಅವರನ್ನು ಕೊಲೆ ಆರೋಪಿಯೆಂದು ಬಿಂಬಿಸಿ ಜಾಲತಾಣದಲ್ಲಿ ಮಾನಹಾನಿ ಆಗುವ ರೀತಿ ಕೆಲವರು ಬಿಂಬಿಸುತ್ತಿದ್ದಾರಂತೆ. ಅದಕ್ಕಾಗಿ ತಡೆಯಾಜ್ಞೆ ತಂದಿದ್ದಾಗಿ ತಿಳಿಸಿದ್ದಾರೆ.
Mangalore BJP south MLA Vedavyas kamath brings Restraining Order against Media Houses after MLA Umanatha Kotian.The BJP Mangaluru South MLA should reveal the reason for bringing a restraining order against 67 media houses from publishing defamatory statements, photos, videos and articles.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm