ಬ್ರೇಕಿಂಗ್ ನ್ಯೂಸ್
27-10-20 12:26 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 27: ಪಿಲಿಕುಳ ನಿಸರ್ಗ ಧಾಮದಲ್ಲಿ ಕಳೆದ 18 ವರ್ಷಗಳಿಂದ ಜನರ ಆಕರ್ಷಣೆಗೆ ಕಾರಣವಾಗಿದ್ದ 21 ವರ್ಷ ಪ್ರಾಯದ ಹುಲಿ ವಿಕ್ರಮ್ ಸಾವನ್ನಪ್ಪಿದೆ.
2003ರಲ್ಲಿ ವಿಕ್ರಮ್, ನಾಲ್ಕು ವರ್ಷದ ಮರಿಯಾಗಿದ್ದ ಸಂದರ್ಭ ಶಿವಮೊಗ್ಗ ಜಿಲ್ಲೆಯ ತ್ಯಾವರೆಕೊಪ್ಪ ಸಫಾರಿಯಿಂದ ತರಲಾಗಿತ್ತು. ಈ ಹುಲಿಗೆ ಪಿಲಿಕುಳ ಮೃಗಾಲಯದಲ್ಲಿ 10 ಮರಿಗಳಾಗಿದ್ದವು. ಕದಂಬ, ಕೃಷ್ಣ, ವಿನಯ, ಒಲಿವರ್, ಅಕ್ಷಯ, ಮಂಜು, ಅಮರ್, ಅಕ್ಬರ್, ಆ್ಯಂಟನಿ ಮತ್ತು ನಿಶಾ ಎಂಬ ಮರಿಗಳಾಗಿದ್ದು ಅವನ್ನು ರಾಜಸ್ಥಾನ, ಗುಜರಾತ್, ತೆಲಂಗಾಣ, ಆಂಧ್ರ ಪ್ರದೇಶ, ಮೈಸೂರು ಮೃಗಾಲಯಗಳಿಗೆ ರವಾನಿಸಲಾಗಿತ್ತು.

ವೀಕ್ಷಣೆಗೆ ಸುಲಭದಲ್ಲಿ ಸಿಗುತ್ತಿದ್ದ ವಿಕ್ರಮ್, ಎರಡು ತಿಂಗಳಿಂದ ವಯೋಸಹಜ ಕಾಯಿಲೆಗೆ ತುತ್ತಾಗಿತ್ತು. ವಯೋಸಹಜ ದೃಷ್ಟಿ ಹೀನತೆ, ಸಂಧಿವಾತ ಮತ್ತು ಮೂತ್ರಪಿಂಡಗಳಿಗೆ ಸಂಬಂಧಿಸಿದ ಕಾಯಿಲೆಗಳಿಗೆ ಪಶು ವೈದ್ಯರು ಚಿಕಿತ್ಸೆ ನೀಡಿದ್ದರು. ಒಂದು ವಾರದಿಂದ ಆಹಾರ ತಿನ್ನದೆ ಕೃಶವಾಗಿದ್ದ ಹುಲಿಗೆ ಡ್ರಿಪ್ಸ್ ಮತ್ತು ಆ್ಯಂಟಿಬಯೋಟಿಕ್ ನೀಡಲಾಗುತ್ತಿತ್ತು ಎಂದು ಪಿಲಿಕುಳ ನಿಸರ್ಗಧಾಮದ ನಿರ್ದೇಶಕ ಜಯಪ್ರಕಾಶ್ ಭಂಡಾರಿ ಮಾಹಿತಿ ನೀಡಿದ್ದಾರೆ.
Mangalore Pilikula Biological Park lost its star attraction – Vikram – a 21-year-old Royal Bengal tiger to age-related illness on Vijayadasami day.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm