ಬ್ರೇಕಿಂಗ್ ನ್ಯೂಸ್
27-10-20 12:26 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 27: ಪಿಲಿಕುಳ ನಿಸರ್ಗ ಧಾಮದಲ್ಲಿ ಕಳೆದ 18 ವರ್ಷಗಳಿಂದ ಜನರ ಆಕರ್ಷಣೆಗೆ ಕಾರಣವಾಗಿದ್ದ 21 ವರ್ಷ ಪ್ರಾಯದ ಹುಲಿ ವಿಕ್ರಮ್ ಸಾವನ್ನಪ್ಪಿದೆ.
2003ರಲ್ಲಿ ವಿಕ್ರಮ್, ನಾಲ್ಕು ವರ್ಷದ ಮರಿಯಾಗಿದ್ದ ಸಂದರ್ಭ ಶಿವಮೊಗ್ಗ ಜಿಲ್ಲೆಯ ತ್ಯಾವರೆಕೊಪ್ಪ ಸಫಾರಿಯಿಂದ ತರಲಾಗಿತ್ತು. ಈ ಹುಲಿಗೆ ಪಿಲಿಕುಳ ಮೃಗಾಲಯದಲ್ಲಿ 10 ಮರಿಗಳಾಗಿದ್ದವು. ಕದಂಬ, ಕೃಷ್ಣ, ವಿನಯ, ಒಲಿವರ್, ಅಕ್ಷಯ, ಮಂಜು, ಅಮರ್, ಅಕ್ಬರ್, ಆ್ಯಂಟನಿ ಮತ್ತು ನಿಶಾ ಎಂಬ ಮರಿಗಳಾಗಿದ್ದು ಅವನ್ನು ರಾಜಸ್ಥಾನ, ಗುಜರಾತ್, ತೆಲಂಗಾಣ, ಆಂಧ್ರ ಪ್ರದೇಶ, ಮೈಸೂರು ಮೃಗಾಲಯಗಳಿಗೆ ರವಾನಿಸಲಾಗಿತ್ತು.

ವೀಕ್ಷಣೆಗೆ ಸುಲಭದಲ್ಲಿ ಸಿಗುತ್ತಿದ್ದ ವಿಕ್ರಮ್, ಎರಡು ತಿಂಗಳಿಂದ ವಯೋಸಹಜ ಕಾಯಿಲೆಗೆ ತುತ್ತಾಗಿತ್ತು. ವಯೋಸಹಜ ದೃಷ್ಟಿ ಹೀನತೆ, ಸಂಧಿವಾತ ಮತ್ತು ಮೂತ್ರಪಿಂಡಗಳಿಗೆ ಸಂಬಂಧಿಸಿದ ಕಾಯಿಲೆಗಳಿಗೆ ಪಶು ವೈದ್ಯರು ಚಿಕಿತ್ಸೆ ನೀಡಿದ್ದರು. ಒಂದು ವಾರದಿಂದ ಆಹಾರ ತಿನ್ನದೆ ಕೃಶವಾಗಿದ್ದ ಹುಲಿಗೆ ಡ್ರಿಪ್ಸ್ ಮತ್ತು ಆ್ಯಂಟಿಬಯೋಟಿಕ್ ನೀಡಲಾಗುತ್ತಿತ್ತು ಎಂದು ಪಿಲಿಕುಳ ನಿಸರ್ಗಧಾಮದ ನಿರ್ದೇಶಕ ಜಯಪ್ರಕಾಶ್ ಭಂಡಾರಿ ಮಾಹಿತಿ ನೀಡಿದ್ದಾರೆ.
Mangalore Pilikula Biological Park lost its star attraction – Vikram – a 21-year-old Royal Bengal tiger to age-related illness on Vijayadasami day.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm