ಬ್ರೇಕಿಂಗ್ ನ್ಯೂಸ್
27-10-20 12:26 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 27: ಪಿಲಿಕುಳ ನಿಸರ್ಗ ಧಾಮದಲ್ಲಿ ಕಳೆದ 18 ವರ್ಷಗಳಿಂದ ಜನರ ಆಕರ್ಷಣೆಗೆ ಕಾರಣವಾಗಿದ್ದ 21 ವರ್ಷ ಪ್ರಾಯದ ಹುಲಿ ವಿಕ್ರಮ್ ಸಾವನ್ನಪ್ಪಿದೆ.
2003ರಲ್ಲಿ ವಿಕ್ರಮ್, ನಾಲ್ಕು ವರ್ಷದ ಮರಿಯಾಗಿದ್ದ ಸಂದರ್ಭ ಶಿವಮೊಗ್ಗ ಜಿಲ್ಲೆಯ ತ್ಯಾವರೆಕೊಪ್ಪ ಸಫಾರಿಯಿಂದ ತರಲಾಗಿತ್ತು. ಈ ಹುಲಿಗೆ ಪಿಲಿಕುಳ ಮೃಗಾಲಯದಲ್ಲಿ 10 ಮರಿಗಳಾಗಿದ್ದವು. ಕದಂಬ, ಕೃಷ್ಣ, ವಿನಯ, ಒಲಿವರ್, ಅಕ್ಷಯ, ಮಂಜು, ಅಮರ್, ಅಕ್ಬರ್, ಆ್ಯಂಟನಿ ಮತ್ತು ನಿಶಾ ಎಂಬ ಮರಿಗಳಾಗಿದ್ದು ಅವನ್ನು ರಾಜಸ್ಥಾನ, ಗುಜರಾತ್, ತೆಲಂಗಾಣ, ಆಂಧ್ರ ಪ್ರದೇಶ, ಮೈಸೂರು ಮೃಗಾಲಯಗಳಿಗೆ ರವಾನಿಸಲಾಗಿತ್ತು.

ವೀಕ್ಷಣೆಗೆ ಸುಲಭದಲ್ಲಿ ಸಿಗುತ್ತಿದ್ದ ವಿಕ್ರಮ್, ಎರಡು ತಿಂಗಳಿಂದ ವಯೋಸಹಜ ಕಾಯಿಲೆಗೆ ತುತ್ತಾಗಿತ್ತು. ವಯೋಸಹಜ ದೃಷ್ಟಿ ಹೀನತೆ, ಸಂಧಿವಾತ ಮತ್ತು ಮೂತ್ರಪಿಂಡಗಳಿಗೆ ಸಂಬಂಧಿಸಿದ ಕಾಯಿಲೆಗಳಿಗೆ ಪಶು ವೈದ್ಯರು ಚಿಕಿತ್ಸೆ ನೀಡಿದ್ದರು. ಒಂದು ವಾರದಿಂದ ಆಹಾರ ತಿನ್ನದೆ ಕೃಶವಾಗಿದ್ದ ಹುಲಿಗೆ ಡ್ರಿಪ್ಸ್ ಮತ್ತು ಆ್ಯಂಟಿಬಯೋಟಿಕ್ ನೀಡಲಾಗುತ್ತಿತ್ತು ಎಂದು ಪಿಲಿಕುಳ ನಿಸರ್ಗಧಾಮದ ನಿರ್ದೇಶಕ ಜಯಪ್ರಕಾಶ್ ಭಂಡಾರಿ ಮಾಹಿತಿ ನೀಡಿದ್ದಾರೆ.
Mangalore Pilikula Biological Park lost its star attraction – Vikram – a 21-year-old Royal Bengal tiger to age-related illness on Vijayadasami day.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm