ಬ್ರೇಕಿಂಗ್ ನ್ಯೂಸ್
22-04-23 10:23 pm Mangalore Correspondent ಕರಾವಳಿ
ಮಂಗಳೂರು, ಎ.22: ಮಂಗಳೂರು ಮೂಲದ ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ಹರಕೆ ಅರ್ಪಿಸಿದ್ದಾರೆ.
ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ, ಇಬ್ಬರು ಮಕ್ಕಳು, ಸಹೋದರಿ ನಟಿ ಶಮಿತಾ ಶೆಟ್ಟಿ, ಶಿಲ್ಪಾ ಶೆಟ್ಟಿಯವರ ತಾಯಿ ಜೊತೆಗಿದ್ದರು. ಹೆಣ್ಣು ಮಗುವಿಗಾಗಿ ಹರಕೆ ಹೊತ್ತುಕೊಂಡಿದ್ದ ಶಿಲ್ಪಾ ಶೆಟ್ಟಿ, ಇಷ್ಟಾರ್ಥ ನೆರವೇರಿದ್ದಕ್ಕಾಗಿ ದಂಪತಿ ದೇವಿಗೆ ಸೀರೆ ಹರಕೆ ಒಪ್ಪಿಸಿದರು.

ಕಟೀಲು ದೇವಸ್ಥಾನದ ಮೊಕ್ತೇಸರ ವಾಸುದೇವ ಆಸ್ರಣ್ಣ ಪ್ರಸಾದ ನೀಡಿ ಹರಸಿದರು. ಅರ್ಚಕರಾದ ಅನಂತ ಆಸ್ರಣ್ಣ, ಶ್ರೀಹರಿ ಆಸ್ರಣ್ಣ, ವಕೀಲ ರವಿ ಪೂಜಾರಿ ಉಪಸ್ಥಿತರಿದ್ದರು. ಇದೇ ವೇಳೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೇಗುಲದ ನಾಗಸ್ವರ ವಾದಕರಾದ ಲಿಂಗಪ್ಪ ಸೇರಿಗಾರರ ವಾದ್ಯ ವಾದನವನ್ನು ಆಲಿಸಿದ ಶಿಲ್ಪಾ ಶೆಟ್ಟಿ ಹಾಗೂ ಶಮಿತಾ ಶೆಟ್ಟಿ ಕಟೀಲು ರಥಬೀದಿಯಲ್ಲಿ ನಡೆಯುತ್ತಿದ್ದ ಯಕ್ಷಗಾನವನ್ನು ಕೆಲಹೊತ್ತು ವೀಕ್ಷಿಸಿ, ವೇಷಗಳ ಪೋಟೋ ತೆಗೆದು ಸಂಭ್ರಮಿಸಿದರು.
#Mangalore #Bollywood actress #ShilpaShetty visits #KateelTemple with her family and offered prayers. She offered special pooja on behalf of her family. pic.twitter.com/pmboMvx6nV
— Headline Karnataka (@hknewsonline) April 22, 2023
Mangalore Bollywood actress Shilpa Shetty visits Kateel Temple with her family and offered prayers. She offered special pooja on behalf of her family.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm