ಬ್ರೇಕಿಂಗ್ ನ್ಯೂಸ್
22-04-23 10:23 pm Mangalore Correspondent ಕರಾವಳಿ
ಮಂಗಳೂರು, ಎ.22: ಮಂಗಳೂರು ಮೂಲದ ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ಹರಕೆ ಅರ್ಪಿಸಿದ್ದಾರೆ.
ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ, ಇಬ್ಬರು ಮಕ್ಕಳು, ಸಹೋದರಿ ನಟಿ ಶಮಿತಾ ಶೆಟ್ಟಿ, ಶಿಲ್ಪಾ ಶೆಟ್ಟಿಯವರ ತಾಯಿ ಜೊತೆಗಿದ್ದರು. ಹೆಣ್ಣು ಮಗುವಿಗಾಗಿ ಹರಕೆ ಹೊತ್ತುಕೊಂಡಿದ್ದ ಶಿಲ್ಪಾ ಶೆಟ್ಟಿ, ಇಷ್ಟಾರ್ಥ ನೆರವೇರಿದ್ದಕ್ಕಾಗಿ ದಂಪತಿ ದೇವಿಗೆ ಸೀರೆ ಹರಕೆ ಒಪ್ಪಿಸಿದರು.

ಕಟೀಲು ದೇವಸ್ಥಾನದ ಮೊಕ್ತೇಸರ ವಾಸುದೇವ ಆಸ್ರಣ್ಣ ಪ್ರಸಾದ ನೀಡಿ ಹರಸಿದರು. ಅರ್ಚಕರಾದ ಅನಂತ ಆಸ್ರಣ್ಣ, ಶ್ರೀಹರಿ ಆಸ್ರಣ್ಣ, ವಕೀಲ ರವಿ ಪೂಜಾರಿ ಉಪಸ್ಥಿತರಿದ್ದರು. ಇದೇ ವೇಳೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೇಗುಲದ ನಾಗಸ್ವರ ವಾದಕರಾದ ಲಿಂಗಪ್ಪ ಸೇರಿಗಾರರ ವಾದ್ಯ ವಾದನವನ್ನು ಆಲಿಸಿದ ಶಿಲ್ಪಾ ಶೆಟ್ಟಿ ಹಾಗೂ ಶಮಿತಾ ಶೆಟ್ಟಿ ಕಟೀಲು ರಥಬೀದಿಯಲ್ಲಿ ನಡೆಯುತ್ತಿದ್ದ ಯಕ್ಷಗಾನವನ್ನು ಕೆಲಹೊತ್ತು ವೀಕ್ಷಿಸಿ, ವೇಷಗಳ ಪೋಟೋ ತೆಗೆದು ಸಂಭ್ರಮಿಸಿದರು.
#Mangalore #Bollywood actress #ShilpaShetty visits #KateelTemple with her family and offered prayers. She offered special pooja on behalf of her family. pic.twitter.com/pmboMvx6nV
— Headline Karnataka (@hknewsonline) April 22, 2023
Mangalore Bollywood actress Shilpa Shetty visits Kateel Temple with her family and offered prayers. She offered special pooja on behalf of her family.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am