ಬ್ರೇಕಿಂಗ್ ನ್ಯೂಸ್
22-04-23 10:23 pm Mangalore Correspondent ಕರಾವಳಿ
ಮಂಗಳೂರು, ಎ.22: ಮಂಗಳೂರು ಮೂಲದ ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ಹರಕೆ ಅರ್ಪಿಸಿದ್ದಾರೆ.
ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ, ಇಬ್ಬರು ಮಕ್ಕಳು, ಸಹೋದರಿ ನಟಿ ಶಮಿತಾ ಶೆಟ್ಟಿ, ಶಿಲ್ಪಾ ಶೆಟ್ಟಿಯವರ ತಾಯಿ ಜೊತೆಗಿದ್ದರು. ಹೆಣ್ಣು ಮಗುವಿಗಾಗಿ ಹರಕೆ ಹೊತ್ತುಕೊಂಡಿದ್ದ ಶಿಲ್ಪಾ ಶೆಟ್ಟಿ, ಇಷ್ಟಾರ್ಥ ನೆರವೇರಿದ್ದಕ್ಕಾಗಿ ದಂಪತಿ ದೇವಿಗೆ ಸೀರೆ ಹರಕೆ ಒಪ್ಪಿಸಿದರು.

ಕಟೀಲು ದೇವಸ್ಥಾನದ ಮೊಕ್ತೇಸರ ವಾಸುದೇವ ಆಸ್ರಣ್ಣ ಪ್ರಸಾದ ನೀಡಿ ಹರಸಿದರು. ಅರ್ಚಕರಾದ ಅನಂತ ಆಸ್ರಣ್ಣ, ಶ್ರೀಹರಿ ಆಸ್ರಣ್ಣ, ವಕೀಲ ರವಿ ಪೂಜಾರಿ ಉಪಸ್ಥಿತರಿದ್ದರು. ಇದೇ ವೇಳೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೇಗುಲದ ನಾಗಸ್ವರ ವಾದಕರಾದ ಲಿಂಗಪ್ಪ ಸೇರಿಗಾರರ ವಾದ್ಯ ವಾದನವನ್ನು ಆಲಿಸಿದ ಶಿಲ್ಪಾ ಶೆಟ್ಟಿ ಹಾಗೂ ಶಮಿತಾ ಶೆಟ್ಟಿ ಕಟೀಲು ರಥಬೀದಿಯಲ್ಲಿ ನಡೆಯುತ್ತಿದ್ದ ಯಕ್ಷಗಾನವನ್ನು ಕೆಲಹೊತ್ತು ವೀಕ್ಷಿಸಿ, ವೇಷಗಳ ಪೋಟೋ ತೆಗೆದು ಸಂಭ್ರಮಿಸಿದರು.
#Mangalore #Bollywood actress #ShilpaShetty visits #KateelTemple with her family and offered prayers. She offered special pooja on behalf of her family. pic.twitter.com/pmboMvx6nV
— Headline Karnataka (@hknewsonline) April 22, 2023
Mangalore Bollywood actress Shilpa Shetty visits Kateel Temple with her family and offered prayers. She offered special pooja on behalf of her family.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm