ಬ್ರೇಕಿಂಗ್ ನ್ಯೂಸ್
23-04-23 11:12 pm Udupi Correspondent ಕರಾವಳಿ
ಕುಂದಾಪುರ, ಎ.23 : ಜೀಪು ಚಾಲಕನ ಧಾವಂತಕ್ಕೆ ಸರಣಿ ಅಪಘಾತ ನಡೆದಿದ್ದಲ್ಲದೆ, ಸ್ಕೂಟರ್ ಗೆ ಡಿಕ್ಕಿಯಾಗಿ ಅದರಲ್ಲಿದ್ದ ಸವಾರ ದಾರುಣ ಸಾವಿಗೀಡಾದ ಘಟನೆ ಆನೆಗುಡ್ಡೆಯ ಕುಂಭಾಶಿ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ನಡೆದಿದೆ.
ಭಾನುವಾರ ಸಂಜೆ ಘಟನೆ ನಡೆದಿದ್ದು ಉಡುಪಿಯಿಂದ ಕುಂದಾಪುರದತ್ತ ತೆರಳುತ್ತಿದ್ದ ಜೀಪು ರಸ್ತೆ ಬಿಟ್ಟು ಹೊರಗೆ ಬಂದಿದ್ದು ಸ್ಕೂಟರ್, ಬೈಕ್, ಸೈಕಲ್ ಮೇಲೆ ಏರಿ ಹೋಗಿದೆ. ಮೊದಲಿಗೆ ರಸ್ತೆ ಬದಿಯಿಂದ ತೆರಳುತ್ತಿದ್ದ ಸ್ಕೂಟರ್ ಗೆ ಡಿಕ್ಕಿಯಾಗಿದ್ದು ಆನಂತರ ನಿಲ್ಲಿಸಿದ್ದ ಬೈಕ್ ಮತ್ತು ಸೈಕಲ್ ಮೇಲೆ ಏರಿ ಹೋಗಿ ಮರಕ್ಕೆ ಹಾಗೂ ಅಂಗಡಿಗೆ ಡಿಕ್ಕಿಯಾಗಿ ನಿಂತಿದೆ.


ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು ಸ್ಕೂಟರ್ ಸವಾರ ನಾಗರಾಜ್ ದೇವಾಡಿಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೈಕಲ್ ಮತ್ತು ಬೈಕ್ ಸವಾರರು ಗಾಯಗೊಂಡಿದ್ದಾರೆ. ಜೀಪು ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ.
A scooter rider lost his life in a series of accidents involving a jeep, a scooter, a bike, and a cycle on Sunday, April 23 evening in front of Chandika Durgaparameshwari temple in Kumbashi of Anegudde on National Highway 66. The deceased has been identified as Thekkate Nagaraj Devadiga.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm