ಬ್ರೇಕಿಂಗ್ ನ್ಯೂಸ್
23-04-23 11:12 pm Udupi Correspondent ಕರಾವಳಿ
ಕುಂದಾಪುರ, ಎ.23 : ಜೀಪು ಚಾಲಕನ ಧಾವಂತಕ್ಕೆ ಸರಣಿ ಅಪಘಾತ ನಡೆದಿದ್ದಲ್ಲದೆ, ಸ್ಕೂಟರ್ ಗೆ ಡಿಕ್ಕಿಯಾಗಿ ಅದರಲ್ಲಿದ್ದ ಸವಾರ ದಾರುಣ ಸಾವಿಗೀಡಾದ ಘಟನೆ ಆನೆಗುಡ್ಡೆಯ ಕುಂಭಾಶಿ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ನಡೆದಿದೆ.
ಭಾನುವಾರ ಸಂಜೆ ಘಟನೆ ನಡೆದಿದ್ದು ಉಡುಪಿಯಿಂದ ಕುಂದಾಪುರದತ್ತ ತೆರಳುತ್ತಿದ್ದ ಜೀಪು ರಸ್ತೆ ಬಿಟ್ಟು ಹೊರಗೆ ಬಂದಿದ್ದು ಸ್ಕೂಟರ್, ಬೈಕ್, ಸೈಕಲ್ ಮೇಲೆ ಏರಿ ಹೋಗಿದೆ. ಮೊದಲಿಗೆ ರಸ್ತೆ ಬದಿಯಿಂದ ತೆರಳುತ್ತಿದ್ದ ಸ್ಕೂಟರ್ ಗೆ ಡಿಕ್ಕಿಯಾಗಿದ್ದು ಆನಂತರ ನಿಲ್ಲಿಸಿದ್ದ ಬೈಕ್ ಮತ್ತು ಸೈಕಲ್ ಮೇಲೆ ಏರಿ ಹೋಗಿ ಮರಕ್ಕೆ ಹಾಗೂ ಅಂಗಡಿಗೆ ಡಿಕ್ಕಿಯಾಗಿ ನಿಂತಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು ಸ್ಕೂಟರ್ ಸವಾರ ನಾಗರಾಜ್ ದೇವಾಡಿಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೈಕಲ್ ಮತ್ತು ಬೈಕ್ ಸವಾರರು ಗಾಯಗೊಂಡಿದ್ದಾರೆ. ಜೀಪು ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ.
A scooter rider lost his life in a series of accidents involving a jeep, a scooter, a bike, and a cycle on Sunday, April 23 evening in front of Chandika Durgaparameshwari temple in Kumbashi of Anegudde on National Highway 66. The deceased has been identified as Thekkate Nagaraj Devadiga.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm