ಬ್ರೇಕಿಂಗ್ ನ್ಯೂಸ್
24-04-23 11:16 am Mangalore Correspondent ಕರಾವಳಿ
ಮಂಗಳೂರು, ಎ.24: ಬೆಳ್ತಂಗಡಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕೆ.ಗಂಗಾಧರ ಗೌಡ ಅವರ ಮನೆಗೆ ಬೆಳ್ಳಂಬೆಳಗ್ಗೆ ಆದಾಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗಂಗಾಧರ ಗೌಡರಿಗೆ ಸೇರಿದ ಶಿಕ್ಷಣ ಸಂಸ್ಥೆ ಹಾಗೂ ಮನೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ.
ಇಂದಬೆಟ್ಟಿನಲ್ಲಿರುವ ಮನೆ ಮತ್ತು ಲಾಯ್ಲದಲ್ಲಿರುವ ಪ್ರಸನ್ನ ಶಿಕ್ಷಣ ಸಂಸ್ಥೆಯಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಗ್ಗೆ ಪೊಲೀಸರ ಜೊತೆಗೆ ಆಗಮಿಸಿದ ಅಧಿಕಾರಿಗಳು, ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಈ ಬಾರಿ ಬೆಳ್ತಂಗಡಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಇತ್ತೀಚೆಗೆ ಟಿಕೆಟ್ ತಪ್ಪಿದ ಬೆನ್ನಲ್ಲೇ ಪಕ್ಷದ ರಾಜಕೀಯ ಚಟುವಟಿಕೆಯಿಂದ ದೂರ ಸರಿದಿದ್ದರು. ಮೊನ್ನೆ ಡಿಕೆಶಿ ಬೆಳ್ತಂಗಡಿಗೆ ಬಂದಿದ್ದ ವೇಳೆಯೂ ಗಂಗಾಧರ ಗೌಡ ಕಾಣಿಸಿಕೊಂಡಿರಲಿಲ್ಲ. ಇದೀಗ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡರಿಗೆ ಚುನಾವಣೆ ಹೊತ್ತಲ್ಲಿ ಐಟಿ ಶಾಕ್ ನೀಡಿದಂತಾಗಿದೆ.
Mangalore Income tax raids former minister and vice president of KPCC Gangadhar Gowda and his son Ranjan Gowda on Monday April 24 morning. It may be recalled, Gowda had recently withdrew from politics after losing the Congress ticket to Rakshit Shivaram from Beltangady constituency.
03-07-26 01:21 pm
HK News Staffer
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
02-07-26 03:37 pm
HK News Staffer
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
02-07-26 10:53 pm
HK News Desk
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
03-07-26 04:22 pm
HK News Staffer
ಬೆಂಗಳೂರಿನಲ್ಲಿ ಡೇಂಜರ್ ಡೇ ಕೇರ್ ; ಪುಟ್ಟ ಮಕ್ಕಳನ್ನ...
03-07-26 02:41 pm
ಮಂಗಳೂರು ಜೈಲಿಗೆ ಹೊರಗಿನಿಂದ ಗಾಂಜಾ ಪೊಟ್ಟಣ ಎಸೆದ ವ್...
03-07-26 12:25 pm
ಉಳ್ಳಾಲದ ಹರೇಕಳದಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ...
02-07-26 10:09 pm
ಶಂಕರಪುರದಲ್ಲಿ ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ವ...
02-07-26 08:40 pm