ಬ್ರೇಕಿಂಗ್ ನ್ಯೂಸ್
24-04-23 11:16 am Mangalore Correspondent ಕರಾವಳಿ
ಮಂಗಳೂರು, ಎ.24: ಬೆಳ್ತಂಗಡಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕೆ.ಗಂಗಾಧರ ಗೌಡ ಅವರ ಮನೆಗೆ ಬೆಳ್ಳಂಬೆಳಗ್ಗೆ ಆದಾಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗಂಗಾಧರ ಗೌಡರಿಗೆ ಸೇರಿದ ಶಿಕ್ಷಣ ಸಂಸ್ಥೆ ಹಾಗೂ ಮನೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ.
ಇಂದಬೆಟ್ಟಿನಲ್ಲಿರುವ ಮನೆ ಮತ್ತು ಲಾಯ್ಲದಲ್ಲಿರುವ ಪ್ರಸನ್ನ ಶಿಕ್ಷಣ ಸಂಸ್ಥೆಯಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಗ್ಗೆ ಪೊಲೀಸರ ಜೊತೆಗೆ ಆಗಮಿಸಿದ ಅಧಿಕಾರಿಗಳು, ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಈ ಬಾರಿ ಬೆಳ್ತಂಗಡಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಇತ್ತೀಚೆಗೆ ಟಿಕೆಟ್ ತಪ್ಪಿದ ಬೆನ್ನಲ್ಲೇ ಪಕ್ಷದ ರಾಜಕೀಯ ಚಟುವಟಿಕೆಯಿಂದ ದೂರ ಸರಿದಿದ್ದರು. ಮೊನ್ನೆ ಡಿಕೆಶಿ ಬೆಳ್ತಂಗಡಿಗೆ ಬಂದಿದ್ದ ವೇಳೆಯೂ ಗಂಗಾಧರ ಗೌಡ ಕಾಣಿಸಿಕೊಂಡಿರಲಿಲ್ಲ. ಇದೀಗ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡರಿಗೆ ಚುನಾವಣೆ ಹೊತ್ತಲ್ಲಿ ಐಟಿ ಶಾಕ್ ನೀಡಿದಂತಾಗಿದೆ.
Mangalore Income tax raids former minister and vice president of KPCC Gangadhar Gowda and his son Ranjan Gowda on Monday April 24 morning. It may be recalled, Gowda had recently withdrew from politics after losing the Congress ticket to Rakshit Shivaram from Beltangady constituency.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm