ಬ್ರೇಕಿಂಗ್ ನ್ಯೂಸ್
24-04-23 11:25 am Udupi Correspondent ಕರಾವಳಿ
ಉಡುಪಿ, ಎ.24: ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ವರು ಯುವಕರು ಬೋಟ್ ಮಗುಚಿ ನೀರುಪಾಲಾದ ಘಟನೆ ಬ್ರಹ್ಮಾವರ ತಾಲೂಕಿನ ಹೂಡೆಯ ಕುಕ್ಕುಡ ಎಂಬಲ್ಲಿ ನಡೆದಿದೆ. ರಂಜಾನ್ ರಜೆ ಹಿನ್ನೆಲೆಯಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ ಶೃಂಗೇರಿ ಮೂಲದ ಇಬ್ಬರು ಯುವಕರು ಮತ್ತು ಬ್ರಹ್ಮಾವರ ಹೂಡೆಯ ಇಬ್ಬರು ಯುವಕರು ಮೃತಪಟ್ಟವರು.
ಬ್ರಹ್ಮಾವರ ಹೂಡೆಯ ಫೈಜಾನ್, ಇಬಾದ್, ಇವರ ಸಂಬಂಧಿಕರಾದ ಶೃಂಗೇರಿ ಮೂಲದ ಸುಫಾನ್ ಮತ್ತು ಫರಾನ್ ಮೃತರು. ಇವರ ಜೊತೆಗಿದ್ದ ಇತರ ಮೂವರು ಯುವಕರು ಈಜಿ ದಡ ಸೇರಿದ್ದಾರೆ. ರಂಜಾನ್ ರಜೆ ಹಿನ್ನೆಲೆಯಲ್ಲಿ ಒಟ್ಟು ಏಳು ಯುವಕರು ಸೇರಿಕೊಂಡು ಸೋಮವಾರ ಸಂಜೆ ಹೂಡೆಯ ಗುಡ್ಡೇರಿ ಕಂಬಳದಿಂದ ಕುಕ್ಕುಡ ಕುದ್ರುವಿಗೆ ಬೋಟ್ ನಲ್ಲಿ ತೆರಳಿದ್ದರು. ಬೋಟ್ ನಲ್ಲಿ ಏಳು ಮಂದಿ ಇದ್ದ ಕಾರಣ ನಿಯಂತ್ರಣ ತಪ್ಪಿ ಬೋಟ್ ಮಗುಚಿದೆ ಎನ್ನಲಾಗುತ್ತಿದ್ದು ಏಳು ಮಂದಿಯೂ ನೀರಿಗೆ ಬಿದ್ದಿದ್ದಾರೆ. ಈ ವೇಳೆ, ನಾಲ್ವರು ನೀರಿನಲ್ಲಿ ಈಜಲಾಗದೆ ಮುಳುಗಿದ್ದಾರೆ.


ಹುಡುಕಾಟದ ಬಳಿಕ ರಾತ್ರಿ ವೇಳೆ ಮೂವರ ಮೃತದೇಹ ಪತ್ತೆಯಾಗಿದೆ. ಇನ್ನೊಬ್ಬ ಯುವಕ ಕಣ್ಮರೆಯಾಗಿದ್ದ. ಮೂವರು ಯುವಕರು ಒಂದೇ ಕುಟುಂಬದ ಸೋದರ, ಸೋದರಿಯರ ಮಕ್ಕಳಾಗಿದ್ದು ಕುಟುಂಬವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.
Three youths drowned and one went missing after being swept away by river current here on Sunday, April 23. The incident occurred in the Honnala river in Brahmavar. Ibaz, Fazan, Sufan, and Farhan had come to their relative's house in Hoode to celebrate Ramzan. On Sunday evening, they went fishing in a boat when they were washed away.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm