ಬ್ರೇಕಿಂಗ್ ನ್ಯೂಸ್
24-04-23 11:25 am Udupi Correspondent ಕರಾವಳಿ
ಉಡುಪಿ, ಎ.24: ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ವರು ಯುವಕರು ಬೋಟ್ ಮಗುಚಿ ನೀರುಪಾಲಾದ ಘಟನೆ ಬ್ರಹ್ಮಾವರ ತಾಲೂಕಿನ ಹೂಡೆಯ ಕುಕ್ಕುಡ ಎಂಬಲ್ಲಿ ನಡೆದಿದೆ. ರಂಜಾನ್ ರಜೆ ಹಿನ್ನೆಲೆಯಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ ಶೃಂಗೇರಿ ಮೂಲದ ಇಬ್ಬರು ಯುವಕರು ಮತ್ತು ಬ್ರಹ್ಮಾವರ ಹೂಡೆಯ ಇಬ್ಬರು ಯುವಕರು ಮೃತಪಟ್ಟವರು.
ಬ್ರಹ್ಮಾವರ ಹೂಡೆಯ ಫೈಜಾನ್, ಇಬಾದ್, ಇವರ ಸಂಬಂಧಿಕರಾದ ಶೃಂಗೇರಿ ಮೂಲದ ಸುಫಾನ್ ಮತ್ತು ಫರಾನ್ ಮೃತರು. ಇವರ ಜೊತೆಗಿದ್ದ ಇತರ ಮೂವರು ಯುವಕರು ಈಜಿ ದಡ ಸೇರಿದ್ದಾರೆ. ರಂಜಾನ್ ರಜೆ ಹಿನ್ನೆಲೆಯಲ್ಲಿ ಒಟ್ಟು ಏಳು ಯುವಕರು ಸೇರಿಕೊಂಡು ಸೋಮವಾರ ಸಂಜೆ ಹೂಡೆಯ ಗುಡ್ಡೇರಿ ಕಂಬಳದಿಂದ ಕುಕ್ಕುಡ ಕುದ್ರುವಿಗೆ ಬೋಟ್ ನಲ್ಲಿ ತೆರಳಿದ್ದರು. ಬೋಟ್ ನಲ್ಲಿ ಏಳು ಮಂದಿ ಇದ್ದ ಕಾರಣ ನಿಯಂತ್ರಣ ತಪ್ಪಿ ಬೋಟ್ ಮಗುಚಿದೆ ಎನ್ನಲಾಗುತ್ತಿದ್ದು ಏಳು ಮಂದಿಯೂ ನೀರಿಗೆ ಬಿದ್ದಿದ್ದಾರೆ. ಈ ವೇಳೆ, ನಾಲ್ವರು ನೀರಿನಲ್ಲಿ ಈಜಲಾಗದೆ ಮುಳುಗಿದ್ದಾರೆ.


ಹುಡುಕಾಟದ ಬಳಿಕ ರಾತ್ರಿ ವೇಳೆ ಮೂವರ ಮೃತದೇಹ ಪತ್ತೆಯಾಗಿದೆ. ಇನ್ನೊಬ್ಬ ಯುವಕ ಕಣ್ಮರೆಯಾಗಿದ್ದ. ಮೂವರು ಯುವಕರು ಒಂದೇ ಕುಟುಂಬದ ಸೋದರ, ಸೋದರಿಯರ ಮಕ್ಕಳಾಗಿದ್ದು ಕುಟುಂಬವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.
Three youths drowned and one went missing after being swept away by river current here on Sunday, April 23. The incident occurred in the Honnala river in Brahmavar. Ibaz, Fazan, Sufan, and Farhan had come to their relative's house in Hoode to celebrate Ramzan. On Sunday evening, they went fishing in a boat when they were washed away.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm